ಬ್ರೇಕಿಂಗ್ ನ್ಯೂಸ್
02-02-21 10:19 am Mangaluru Correspondant ಕರಾವಳಿ
ಬಂಟ್ವಾಳ, ಫೆ.2: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರುವ ಭೀತಿ ಎದುರಾಗಿದೆ.
ಇಂದು ಮುಂಜಾನೆ ಘಟನೆ ಸಂಭವಿಸಿದ್ದು ಕೂಡಲೇ ಹೆದ್ದಾರಿಯ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ಸ್ಥಳೀಯ ಮಸೀದಿಯ ಧ್ವನಿವರ್ಧಕದ ಮೂಲಕ ಪರಿಸರದ ಮನೆಗಳಲ್ಲಿ ಬೆಂಕಿ ಹಚ್ಚದಂತೆ ಎಚ್ಚರಿಕೆ ನೀಡಲಾಗಿದೆ. ಸ್ಥಳದಲ್ಲಿ ಉಪ್ಪಿನಂಗಡಿ ಮತ್ತು ಬಂಟ್ವಾಳ ಪೊಲೀಸರು ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಹೆದ್ದಾರಿ ಬಂದ್ ಆಗಿದ್ದು ಭಾರೀ ಸಂಖ್ಯೆಯ ವಾಹನಗಳು ಸಾಲುಗಟ್ಟಿ ನಿಂತಿವೆ.



ಉಪ್ಪಿನಂಗಡಿ ಕಡೆಯಿಂದ ಮಾಣಿ ಕಬಕದ ಮೂಲಕ ಮಂಗಳೂರಿಗೆ ಬರಲು ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಮಂಗಳೂರು ಕಡೆಯ ವಾಹನಗಳು ಕಲ್ಲಡ್ಕ - ಮಾಣಿಯಿಂದ ತೆರಳಲು ವ್ಯವಸ್ಥೆ ಮಾಡಲಾಗಿದೆ. ಇದೇ ವೇಳೆ ಅಗ್ನಿಶಾಮಕ ದಳ ಮತ್ತು ಎಂಆರ್ ಪಿಎಲ್ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು ಟ್ಯಾಂಕರ್ ತೆರವು ಮಾಡುವಲ್ಲಿ ನಿರತರಾಗಿದ್ದಾರೆ. ಪ್ರಾಥಮಿಕ ಮಾಹಿತಿಯಲ್ಲಿ ಗ್ಯಾಸ್ ಸೋರಿಕೆ ಆಗಿಲ್ಲ ಎಂದು ಹೇಳಲಾಗುತ್ತಿದೆ.
An LPG tanker carrying gas to Bengaluru fell by its side in front of Soorikumeru mosque in Bantwal, Mangalore on Tuesday February 2 morning. Luckily so far, the LPG in the tanker has not leaked.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm