ಬ್ರೇಕಿಂಗ್ ನ್ಯೂಸ್
02-02-21 01:14 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಹಿಳೆಯೊಬ್ಬರು ಆರ್ಡರ್ ಮಾಡಿ ಪಡೆದಿದ್ದ ಚಿಕನ್ ಖಾದ್ಯದಲ್ಲಿ ಜೀವಂತ ಹುಳು ಇದ್ದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಾಲ್ವೊಂದರಲ್ಲಿನ ‘ಚಿಕ್ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭ ಕಳಪೆ ಗುಣಮಟ್ಟದ ಹಾಗೂ ಅವಧಿ ಮುಗಿದ ಚಿಕನ್ ಐಟಮ್ಸ್ , ಬನ್ ಮುಂತಾದ ಆಹಾರ ಪದಾರ್ಥಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆಹಾರ ಸುರಕ್ಷತೆಗೆ ಸಂಬಂಧಿಸಿದ ಆರು ಮಂದಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ. ಅವಧಿ ಮುಗಿದ ಆಹಾರ ಖಾದ್ಯ ಸಹಿತ ವಿವಿಧ ಪದಾರ್ಥಗಳನ್ನು ಡಬ್ಬದಲ್ಲಿ ತುಂಬಿಸಿ ಸೀಲ್ ಮಾಡಿ ಸಾಗಿಸಲಾಗಿದೆ ಎಂಬ ತಿಳಿದುಬಂದಿದೆ.


ಲೇಡಿಹಿಲ್ನ ಸಲ್ಮಾ ಸಿಮ್ರಾನ್ ಎಂಬವರು ಶನಿವಾರ ಸಂಜೆ ‘ಚಿಕ್ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್ಗೆ ಆರ್ಡರ್ ಮಾಡಿದ್ದರು. ಬಳಿಕ ರಾತ್ರಿ 8 ಗಂಟೆಯ ಸುಮಾರಿಗೆ ಪಾರ್ಸೆಲ್ ಮನೆಗೆ ಬಂದಿದೆ. ನಂತರ ಸಲ್ಮಾ, ಅವರ ತಾಯಿ, ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ. ಈ ನಡುವೆ ಚಿಕನ್ ಖಾದ್ಯದಲ್ಲಿ ಹುಳು ಕಾಣಿಸಿಕೊಂಡಿದ್ದು, ಕುಟುಂಬವೇ ಆತಂಕ್ಕೀಡಾಗಿತ್ತು. ಈ ಬಗ್ಗೆ ಸಲ್ಮಾ ಅವರು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Read: ಚಿಕನ್ ಬರ್ಗರ್ ಪಾರ್ಸೆಲ್ ತರಿಸಿದ್ದ ಮಹಿಳೆಗೆ ಶಾಕ್ ; ಚೆಕ್ ಮಾಡದೆ ಕಳಿಸಿದ್ದ ಚಿಕ್ಕಿಂಗ್ ! ಹರಿದಾಡಿತ್ತು ಹುಳು !!
The health department has raided Chicking Burger outlet in Mangalore after a complaint of Worms found in Chicken Burger. A case was been filed at Urwa Police Station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm