ಬ್ರೇಕಿಂಗ್ ನ್ಯೂಸ್
02-02-21 01:14 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಹಿಳೆಯೊಬ್ಬರು ಆರ್ಡರ್ ಮಾಡಿ ಪಡೆದಿದ್ದ ಚಿಕನ್ ಖಾದ್ಯದಲ್ಲಿ ಜೀವಂತ ಹುಳು ಇದ್ದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಾಲ್ವೊಂದರಲ್ಲಿನ ‘ಚಿಕ್ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭ ಕಳಪೆ ಗುಣಮಟ್ಟದ ಹಾಗೂ ಅವಧಿ ಮುಗಿದ ಚಿಕನ್ ಐಟಮ್ಸ್ , ಬನ್ ಮುಂತಾದ ಆಹಾರ ಪದಾರ್ಥಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆಹಾರ ಸುರಕ್ಷತೆಗೆ ಸಂಬಂಧಿಸಿದ ಆರು ಮಂದಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ. ಅವಧಿ ಮುಗಿದ ಆಹಾರ ಖಾದ್ಯ ಸಹಿತ ವಿವಿಧ ಪದಾರ್ಥಗಳನ್ನು ಡಬ್ಬದಲ್ಲಿ ತುಂಬಿಸಿ ಸೀಲ್ ಮಾಡಿ ಸಾಗಿಸಲಾಗಿದೆ ಎಂಬ ತಿಳಿದುಬಂದಿದೆ.


ಲೇಡಿಹಿಲ್ನ ಸಲ್ಮಾ ಸಿಮ್ರಾನ್ ಎಂಬವರು ಶನಿವಾರ ಸಂಜೆ ‘ಚಿಕ್ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್ಗೆ ಆರ್ಡರ್ ಮಾಡಿದ್ದರು. ಬಳಿಕ ರಾತ್ರಿ 8 ಗಂಟೆಯ ಸುಮಾರಿಗೆ ಪಾರ್ಸೆಲ್ ಮನೆಗೆ ಬಂದಿದೆ. ನಂತರ ಸಲ್ಮಾ, ಅವರ ತಾಯಿ, ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ. ಈ ನಡುವೆ ಚಿಕನ್ ಖಾದ್ಯದಲ್ಲಿ ಹುಳು ಕಾಣಿಸಿಕೊಂಡಿದ್ದು, ಕುಟುಂಬವೇ ಆತಂಕ್ಕೀಡಾಗಿತ್ತು. ಈ ಬಗ್ಗೆ ಸಲ್ಮಾ ಅವರು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Read: ಚಿಕನ್ ಬರ್ಗರ್ ಪಾರ್ಸೆಲ್ ತರಿಸಿದ್ದ ಮಹಿಳೆಗೆ ಶಾಕ್ ; ಚೆಕ್ ಮಾಡದೆ ಕಳಿಸಿದ್ದ ಚಿಕ್ಕಿಂಗ್ ! ಹರಿದಾಡಿತ್ತು ಹುಳು !!
The health department has raided Chicking Burger outlet in Mangalore after a complaint of Worms found in Chicken Burger. A case was been filed at Urwa Police Station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm