ಬ್ರೇಕಿಂಗ್ ನ್ಯೂಸ್
02-02-21 01:14 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಹಿಳೆಯೊಬ್ಬರು ಆರ್ಡರ್ ಮಾಡಿ ಪಡೆದಿದ್ದ ಚಿಕನ್ ಖಾದ್ಯದಲ್ಲಿ ಜೀವಂತ ಹುಳು ಇದ್ದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಾಲ್ವೊಂದರಲ್ಲಿನ ‘ಚಿಕ್ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭ ಕಳಪೆ ಗುಣಮಟ್ಟದ ಹಾಗೂ ಅವಧಿ ಮುಗಿದ ಚಿಕನ್ ಐಟಮ್ಸ್ , ಬನ್ ಮುಂತಾದ ಆಹಾರ ಪದಾರ್ಥಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆಹಾರ ಸುರಕ್ಷತೆಗೆ ಸಂಬಂಧಿಸಿದ ಆರು ಮಂದಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ. ಅವಧಿ ಮುಗಿದ ಆಹಾರ ಖಾದ್ಯ ಸಹಿತ ವಿವಿಧ ಪದಾರ್ಥಗಳನ್ನು ಡಬ್ಬದಲ್ಲಿ ತುಂಬಿಸಿ ಸೀಲ್ ಮಾಡಿ ಸಾಗಿಸಲಾಗಿದೆ ಎಂಬ ತಿಳಿದುಬಂದಿದೆ.


ಲೇಡಿಹಿಲ್ನ ಸಲ್ಮಾ ಸಿಮ್ರಾನ್ ಎಂಬವರು ಶನಿವಾರ ಸಂಜೆ ‘ಚಿಕ್ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್ಗೆ ಆರ್ಡರ್ ಮಾಡಿದ್ದರು. ಬಳಿಕ ರಾತ್ರಿ 8 ಗಂಟೆಯ ಸುಮಾರಿಗೆ ಪಾರ್ಸೆಲ್ ಮನೆಗೆ ಬಂದಿದೆ. ನಂತರ ಸಲ್ಮಾ, ಅವರ ತಾಯಿ, ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ. ಈ ನಡುವೆ ಚಿಕನ್ ಖಾದ್ಯದಲ್ಲಿ ಹುಳು ಕಾಣಿಸಿಕೊಂಡಿದ್ದು, ಕುಟುಂಬವೇ ಆತಂಕ್ಕೀಡಾಗಿತ್ತು. ಈ ಬಗ್ಗೆ ಸಲ್ಮಾ ಅವರು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Read: ಚಿಕನ್ ಬರ್ಗರ್ ಪಾರ್ಸೆಲ್ ತರಿಸಿದ್ದ ಮಹಿಳೆಗೆ ಶಾಕ್ ; ಚೆಕ್ ಮಾಡದೆ ಕಳಿಸಿದ್ದ ಚಿಕ್ಕಿಂಗ್ ! ಹರಿದಾಡಿತ್ತು ಹುಳು !!
The health department has raided Chicking Burger outlet in Mangalore after a complaint of Worms found in Chicken Burger. A case was been filed at Urwa Police Station.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm