ಬ್ರೇಕಿಂಗ್ ನ್ಯೂಸ್
02-02-21 01:14 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಹಿಳೆಯೊಬ್ಬರು ಆರ್ಡರ್ ಮಾಡಿ ಪಡೆದಿದ್ದ ಚಿಕನ್ ಖಾದ್ಯದಲ್ಲಿ ಜೀವಂತ ಹುಳು ಇದ್ದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಾಲ್ವೊಂದರಲ್ಲಿನ ‘ಚಿಕ್ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭ ಕಳಪೆ ಗುಣಮಟ್ಟದ ಹಾಗೂ ಅವಧಿ ಮುಗಿದ ಚಿಕನ್ ಐಟಮ್ಸ್ , ಬನ್ ಮುಂತಾದ ಆಹಾರ ಪದಾರ್ಥಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆಹಾರ ಸುರಕ್ಷತೆಗೆ ಸಂಬಂಧಿಸಿದ ಆರು ಮಂದಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ. ಅವಧಿ ಮುಗಿದ ಆಹಾರ ಖಾದ್ಯ ಸಹಿತ ವಿವಿಧ ಪದಾರ್ಥಗಳನ್ನು ಡಬ್ಬದಲ್ಲಿ ತುಂಬಿಸಿ ಸೀಲ್ ಮಾಡಿ ಸಾಗಿಸಲಾಗಿದೆ ಎಂಬ ತಿಳಿದುಬಂದಿದೆ.


ಲೇಡಿಹಿಲ್ನ ಸಲ್ಮಾ ಸಿಮ್ರಾನ್ ಎಂಬವರು ಶನಿವಾರ ಸಂಜೆ ‘ಚಿಕ್ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್ಗೆ ಆರ್ಡರ್ ಮಾಡಿದ್ದರು. ಬಳಿಕ ರಾತ್ರಿ 8 ಗಂಟೆಯ ಸುಮಾರಿಗೆ ಪಾರ್ಸೆಲ್ ಮನೆಗೆ ಬಂದಿದೆ. ನಂತರ ಸಲ್ಮಾ, ಅವರ ತಾಯಿ, ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ. ಈ ನಡುವೆ ಚಿಕನ್ ಖಾದ್ಯದಲ್ಲಿ ಹುಳು ಕಾಣಿಸಿಕೊಂಡಿದ್ದು, ಕುಟುಂಬವೇ ಆತಂಕ್ಕೀಡಾಗಿತ್ತು. ಈ ಬಗ್ಗೆ ಸಲ್ಮಾ ಅವರು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Read: ಚಿಕನ್ ಬರ್ಗರ್ ಪಾರ್ಸೆಲ್ ತರಿಸಿದ್ದ ಮಹಿಳೆಗೆ ಶಾಕ್ ; ಚೆಕ್ ಮಾಡದೆ ಕಳಿಸಿದ್ದ ಚಿಕ್ಕಿಂಗ್ ! ಹರಿದಾಡಿತ್ತು ಹುಳು !!
The health department has raided Chicking Burger outlet in Mangalore after a complaint of Worms found in Chicken Burger. A case was been filed at Urwa Police Station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm