ಬ್ರೇಕಿಂಗ್ ನ್ಯೂಸ್
02-02-21 05:02 pm Mangalore Correspondent ಕರಾವಳಿ
ಉಡುಪಿ, ಫೆ.2 : ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಪ್ಪು ಚಿರತೆಯೊಂದು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ.
ಸೋಮವಾರ ಮುಂಜಾನೆ ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವೆ ಬಳಿ ಕಪ್ಪು ಚಿರತೆ ಪತ್ತೆಯಾಗಿತ್ತು. ಸುಮಾರು ನಾಲ್ಕು ವರ್ಷದ ಗಂಡು ಚಿರತೆಯಾಗಿದ್ದು ಮೇಲ್ಸೇತುವೆಯಲ್ಲಿ ರೈಲು ಡಿಕ್ಕಿ ಹೊಡೆದಿದೆ. ಆಹಾರ ಅರಸಿ ಬಂದ ಚಿರತೆಗೆ ರೈಲ್ವೆ ಮೇಲ್ಸೇತುವೆಯಿಂದ ರೈಲು ಬರುತ್ತಿರುವಾಗ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಪ್ರಾಣ ಕಳೆದುಕೊಂಡಿದೆ.

ಮಾಹಿತಿ ತಿಳಿಯುತ್ತಲೇ ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಮತ್ತು ಸಿಬ್ಬಂದಿ ಚಿರತೆ ಶವ ವಶಕ್ಕೆ ಪಡೆದಿದ್ದಾರೆ. ನಂತರ ವಂಡ್ಸೆ ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ಬಳಿಕ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಸಮಕ್ಷಮದಲ್ಲಿ ವನ್ಯಜೀವಿ ನಿಯಮದ ಪ್ರಕಾರ ಅಂತಿಮ ಸಂಸ್ಕಾರ ಮಾಡಲಾಯಿತು.
A Black Cheetah was found dead after it was hit by a train near Byndoor in Udupi.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm