ಬ್ರೇಕಿಂಗ್ ನ್ಯೂಸ್
02-02-21 05:02 pm Mangalore Correspondent ಕರಾವಳಿ
ಉಡುಪಿ, ಫೆ.2 : ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಪ್ಪು ಚಿರತೆಯೊಂದು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ.
ಸೋಮವಾರ ಮುಂಜಾನೆ ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವೆ ಬಳಿ ಕಪ್ಪು ಚಿರತೆ ಪತ್ತೆಯಾಗಿತ್ತು. ಸುಮಾರು ನಾಲ್ಕು ವರ್ಷದ ಗಂಡು ಚಿರತೆಯಾಗಿದ್ದು ಮೇಲ್ಸೇತುವೆಯಲ್ಲಿ ರೈಲು ಡಿಕ್ಕಿ ಹೊಡೆದಿದೆ. ಆಹಾರ ಅರಸಿ ಬಂದ ಚಿರತೆಗೆ ರೈಲ್ವೆ ಮೇಲ್ಸೇತುವೆಯಿಂದ ರೈಲು ಬರುತ್ತಿರುವಾಗ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಪ್ರಾಣ ಕಳೆದುಕೊಂಡಿದೆ.

ಮಾಹಿತಿ ತಿಳಿಯುತ್ತಲೇ ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಮತ್ತು ಸಿಬ್ಬಂದಿ ಚಿರತೆ ಶವ ವಶಕ್ಕೆ ಪಡೆದಿದ್ದಾರೆ. ನಂತರ ವಂಡ್ಸೆ ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ಬಳಿಕ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಸಮಕ್ಷಮದಲ್ಲಿ ವನ್ಯಜೀವಿ ನಿಯಮದ ಪ್ರಕಾರ ಅಂತಿಮ ಸಂಸ್ಕಾರ ಮಾಡಲಾಯಿತು.
A Black Cheetah was found dead after it was hit by a train near Byndoor in Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm