ಬ್ರೇಕಿಂಗ್ ನ್ಯೂಸ್
02-02-21 06:21 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕರಾಗಿರುವ ಜಯರಾಜ್ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಬಿಜೈ ಕಾಪಿಕಾಡಿನಲ್ಲಿ ಅಪಾರ್ಟ್ಮೆಂಟಿನಲ್ಲಿ ಒಂದು ಫ್ಲ್ಯಾಟ್, ಪಡೀಲಿನಲ್ಲಿ ಮತ್ತೊಂದು ಮನೆ, ಮತ್ತೆರಡು ಕಡೆ ನಿವೇಶನಗಳನ್ನು ಹೊಂದಿರುವುದು ಪತ್ತೆಯಾಗಿದೆ. ಅಲ್ಲದೆ, ಬಿಜೈನ ಮನೆಯಲ್ಲಿ 7.5 ಲಕ್ಷ ರೂ. ನಗದು ಮತ್ತು 1.5 ಕೋಟಿ ರೂ. ಮೊತ್ತದ ಡಿಡಿ ಇನ್ನಿತರ ಆಸ್ತಿ ದಾಖಲೆ ಪತ್ರ, ಪತ್ನಿಯ ಖಾತೆಯಲ್ಲಿ ಒಂದು ಕೋಟಿ ರೂ. ಹಣ ಹಾಗೂ ಪತ್ನಿಯ ಕೇರಳದ ಮನೆಯಲ್ಲಿ 160 ಗ್ರಾಮ್ ಚಿನ್ನಾಭರಣ ಪತ್ತೆಯಾಗಿದೆ.



ಜಯರಾಜ್ ಮೈಸೂರಿನಲ್ಲಿಯೂ ಮತ್ತೊಂದು ನಿವೇಶನ ಹೊಂದಿರುವುದು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಕೇರಳದ ಮಾಹೆಯಲ್ಲಿ ಜಯರಾಜ್ ಪತ್ನಿ ವೃತ್ತಿಯಲ್ಲಿ ವೈದ್ಯೆಯಾಗಿದ್ದು, ಅಲ್ಲಿ ಕ್ವಾಟ್ರಸ್ ಹೊಂದಿದ್ದಾರೆ. ಅಲ್ಲಿನ ಮನೆಗೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಜಯರಾಜ್ ಮೂಲತಃ ಕೇರಳದವನಾಗಿದ್ದು, ಕಳೆದ ಆರು ವರ್ಷಗಳಿಂದ ಮಂಗಳೂರಿನ ಮಹಾನಗರ ಪಾಲಿಕೆಯಲ್ಲಿ ಜಂಟಿ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾನೆ.
Read: ಮಂಗಳೂರಿನಲ್ಲಿ ಎಸಿಬಿ ರೈಡ್ ; ಮಹಾನಗರ ಪಾಲಿಕೆಯ ಅಧಿಕಾರಿ ಮನೆ, ಕಚೇರಿ ಪರಿಶೀಲನೆ
The ACB officials have gathers more than three crores wealth in the Raid on MCC Joint Director Jayaraj here in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm