ಬ್ರೇಕಿಂಗ್ ನ್ಯೂಸ್
03-02-21 10:38 am Mangalore Correspondent ಕರಾವಳಿ
ಸುಬ್ರಹ್ಮಣ್ಯ, ಫೆ.3: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ಮನೆಯ ಟಾಯ್ಲೆಟ್ ಕೋಣೆಯ ಒಳಗೆ ಚಿರತೆ ಮತ್ತು ನಾಯಿ ಬಂಧಿಯಾಗಿದ್ದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.
ಸುಬ್ರಹ್ಮಣ್ಯ ಸಮೀಪದ ಕೈಕಂಬ ರೇಗಪ್ಪ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯ ನಾಯಿಯನ್ನು ಹಿಡಿಯಲು ಚಿರತೆ ಓಡಿಸಿಕೊಂಡು ಬಂದಿದ್ದು ನಾಯಿ ಹೆದರಿ ಟಾಯ್ಲೆಟ್ ಕೋಣೆಗೆ ನುಗ್ಗಿದೆ. ಅಟ್ಟಿಸಿಕೊಂಡು ಹೋದ ಚಿರತೆಯೂ ಅದರ ಒಳಕ್ಕೆ ಹೋಗಿದೆ. ಅಷ್ಟರಲ್ಲಿ ಮನೆಯ ಮಹಿಳೆ ಹಿಂಬಾಲಿಸಿಕೊಂಡು ಬಂದಿದ್ದು ಟಾಯ್ಲೆಟ್ ಬಾಗಿಲು ಹಾಕಿದ್ದಾರೆ.


ಹೀಗಾಗಿ ಚಿರತೆ ಮತ್ತು ನಾಯಿ ಎರಡೂ ಟಾಯ್ಲೆಟ್ ಒಳಗೆ ಸಿಕ್ಕಿಬಿದ್ದಿದೆ. ನಾಯಿ ಭಯದಿಂದ ನಡುಗುತ್ತಿದ್ದರೆ, ಚಿರತೆ ಆರಾಮದಲ್ಲಿ ಮಲಗಿಬಿಟ್ಟಿದೆ. ಬಳಿಕ ಸ್ಥಳೀಯರು ಸೇರಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಿವಳಿಕೆ ನೀಡಿ ಚಿರತೆಯನ್ನು ಹಿಡಿಯಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಇನ್ನು ಸಾರ್ವಜನಿಕರು ಸ್ಥಳಕ್ಕೆ ಜಮಾಯಿಸಿದ್ದು, ಚಿರತೆಯನ್ನು ಕೆರಳಿಸದಂತೆ ಅರಣ್ಯ ಅಧಿಕಾರಿಗಳು ವಿನಂತಿ ಮಾಡಿದ್ದಾರೆ. ಸ್ಥಳದಲ್ಲಿ ಸುಬ್ರಹ್ಮಣ್ಯ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Video:
A Cheetah which was chasing a dog for hunt finally ended up sticking in the toilet of a house in Subramanya, Mangalore. The forest officials have rushed to the spot.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm