ಬ್ರೇಕಿಂಗ್ ನ್ಯೂಸ್
03-02-21 10:38 am Mangalore Correspondent ಕರಾವಳಿ
ಸುಬ್ರಹ್ಮಣ್ಯ, ಫೆ.3: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ಮನೆಯ ಟಾಯ್ಲೆಟ್ ಕೋಣೆಯ ಒಳಗೆ ಚಿರತೆ ಮತ್ತು ನಾಯಿ ಬಂಧಿಯಾಗಿದ್ದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.
ಸುಬ್ರಹ್ಮಣ್ಯ ಸಮೀಪದ ಕೈಕಂಬ ರೇಗಪ್ಪ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯ ನಾಯಿಯನ್ನು ಹಿಡಿಯಲು ಚಿರತೆ ಓಡಿಸಿಕೊಂಡು ಬಂದಿದ್ದು ನಾಯಿ ಹೆದರಿ ಟಾಯ್ಲೆಟ್ ಕೋಣೆಗೆ ನುಗ್ಗಿದೆ. ಅಟ್ಟಿಸಿಕೊಂಡು ಹೋದ ಚಿರತೆಯೂ ಅದರ ಒಳಕ್ಕೆ ಹೋಗಿದೆ. ಅಷ್ಟರಲ್ಲಿ ಮನೆಯ ಮಹಿಳೆ ಹಿಂಬಾಲಿಸಿಕೊಂಡು ಬಂದಿದ್ದು ಟಾಯ್ಲೆಟ್ ಬಾಗಿಲು ಹಾಕಿದ್ದಾರೆ.


ಹೀಗಾಗಿ ಚಿರತೆ ಮತ್ತು ನಾಯಿ ಎರಡೂ ಟಾಯ್ಲೆಟ್ ಒಳಗೆ ಸಿಕ್ಕಿಬಿದ್ದಿದೆ. ನಾಯಿ ಭಯದಿಂದ ನಡುಗುತ್ತಿದ್ದರೆ, ಚಿರತೆ ಆರಾಮದಲ್ಲಿ ಮಲಗಿಬಿಟ್ಟಿದೆ. ಬಳಿಕ ಸ್ಥಳೀಯರು ಸೇರಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಿವಳಿಕೆ ನೀಡಿ ಚಿರತೆಯನ್ನು ಹಿಡಿಯಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಇನ್ನು ಸಾರ್ವಜನಿಕರು ಸ್ಥಳಕ್ಕೆ ಜಮಾಯಿಸಿದ್ದು, ಚಿರತೆಯನ್ನು ಕೆರಳಿಸದಂತೆ ಅರಣ್ಯ ಅಧಿಕಾರಿಗಳು ವಿನಂತಿ ಮಾಡಿದ್ದಾರೆ. ಸ್ಥಳದಲ್ಲಿ ಸುಬ್ರಹ್ಮಣ್ಯ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Video:
A Cheetah which was chasing a dog for hunt finally ended up sticking in the toilet of a house in Subramanya, Mangalore. The forest officials have rushed to the spot.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm