ಬ್ರೇಕಿಂಗ್ ನ್ಯೂಸ್
03-02-21 10:38 am Mangalore Correspondent ಕರಾವಳಿ
ಸುಬ್ರಹ್ಮಣ್ಯ, ಫೆ.3: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ಮನೆಯ ಟಾಯ್ಲೆಟ್ ಕೋಣೆಯ ಒಳಗೆ ಚಿರತೆ ಮತ್ತು ನಾಯಿ ಬಂಧಿಯಾಗಿದ್ದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.
ಸುಬ್ರಹ್ಮಣ್ಯ ಸಮೀಪದ ಕೈಕಂಬ ರೇಗಪ್ಪ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯ ನಾಯಿಯನ್ನು ಹಿಡಿಯಲು ಚಿರತೆ ಓಡಿಸಿಕೊಂಡು ಬಂದಿದ್ದು ನಾಯಿ ಹೆದರಿ ಟಾಯ್ಲೆಟ್ ಕೋಣೆಗೆ ನುಗ್ಗಿದೆ. ಅಟ್ಟಿಸಿಕೊಂಡು ಹೋದ ಚಿರತೆಯೂ ಅದರ ಒಳಕ್ಕೆ ಹೋಗಿದೆ. ಅಷ್ಟರಲ್ಲಿ ಮನೆಯ ಮಹಿಳೆ ಹಿಂಬಾಲಿಸಿಕೊಂಡು ಬಂದಿದ್ದು ಟಾಯ್ಲೆಟ್ ಬಾಗಿಲು ಹಾಕಿದ್ದಾರೆ.


ಹೀಗಾಗಿ ಚಿರತೆ ಮತ್ತು ನಾಯಿ ಎರಡೂ ಟಾಯ್ಲೆಟ್ ಒಳಗೆ ಸಿಕ್ಕಿಬಿದ್ದಿದೆ. ನಾಯಿ ಭಯದಿಂದ ನಡುಗುತ್ತಿದ್ದರೆ, ಚಿರತೆ ಆರಾಮದಲ್ಲಿ ಮಲಗಿಬಿಟ್ಟಿದೆ. ಬಳಿಕ ಸ್ಥಳೀಯರು ಸೇರಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಿವಳಿಕೆ ನೀಡಿ ಚಿರತೆಯನ್ನು ಹಿಡಿಯಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಇನ್ನು ಸಾರ್ವಜನಿಕರು ಸ್ಥಳಕ್ಕೆ ಜಮಾಯಿಸಿದ್ದು, ಚಿರತೆಯನ್ನು ಕೆರಳಿಸದಂತೆ ಅರಣ್ಯ ಅಧಿಕಾರಿಗಳು ವಿನಂತಿ ಮಾಡಿದ್ದಾರೆ. ಸ್ಥಳದಲ್ಲಿ ಸುಬ್ರಹ್ಮಣ್ಯ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Video:
A Cheetah which was chasing a dog for hunt finally ended up sticking in the toilet of a house in Subramanya, Mangalore. The forest officials have rushed to the spot.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am