ಬ್ರೇಕಿಂಗ್ ನ್ಯೂಸ್
            
                        03-02-21 12:37 pm Mangalore Correspondent ಕರಾವಳಿ
            ಮಂಗಳೂರು, ಫೆ.3 : ಪಣಂಬೂರಿನ ನವಮಂಗಳೂರು ಬಂದರಿನಲ್ಲಿ 35 ಕೋಟಿ ರೂ. ವೆಚ್ಚದ ಮೊಬೈಲ್ ಕಂಟೈನರ್ ಎಕ್ಸ್ ರೇ ಸ್ಕ್ಯಾನರ್ ಅಳವಡಿಕೆ ಮಾಡಲಾಗಿದೆ.
ವಿಮಾನ ನಿಲ್ದಾಣಗಳ ಮಾದರಿಯಲ್ಲೇ ದೇಶದ ಎಲ್ಲ ಬಂದರುಗಳಲ್ಲೂ ಸ್ಕ್ಯಾನಿಂಗ್ ಯಂತ್ರ ಇರಬೇಕು. ಪ್ರತಿ ಪಾರ್ಸೆಲ್ ಮತ್ತು ಜನರನ್ನು ಸ್ಕ್ಯಾನಿಂಗ್ ಮಾಡಿಯೇ ಕಳುಹಿಸಬೇಕು ಎಂಬ ನಿರ್ದೇಶನದಂತೆ ಮೊಬೈಲ್ ಕಂಟೈನರ್ ಎಕ್ಸ್ ರೇ ಸ್ಕ್ಯಾನರ್ ಅಳವಡಿಸಲಾಗಿದೆ. ಈ ರೀತಿಯ ಸ್ಕ್ಯಾನರ್ನ್ನು ಮುಂಬಯಿ ಸೇರಿದಂತೆ ಹಲವು ಬಂದರುಗಳಲ್ಲಿ ಈಗಾಗಲೇ ಅಳವಡಿಸಲಾಗಿದೆ.
ಎನ್ಎಂಪಿಟಿಗೆ ಫ್ರಾನ್ಸ್ ದೇಶದಿಂದ 16 ಕೋಟಿಗೆ ಈ ಯಂತ್ರವನ್ನು ಖರೀದಿಸಲಾಗಿದ್ದು, ಇದನ್ನು ಅಳವಡಿಕೆ ಸಂದರ್ಭದಲ್ಲಿ ಒಟ್ಟು 35 ಕೋಟಿ ರೂ. ವೆಚ್ಚವಾಗಿದೆ. ಎನ್ಎಂಪಿಟಿಯಲ್ಲಿ ಈ ಹಿಂದೆ ಒಂದೊಂದೇ ಪಾರ್ಸಲ್ ಬಾಕ್ಸ್ಗಳನ್ನು ತಪಾಸಣೆ ಮಾಡುತ್ತಿದ್ದರಿಂದ ಬಹಳಷ್ಟು ಸಮಯ ವ್ಯಯವಾಗುತ್ತಿತ್ತು. ಇದೀಗ ಅಳವಡಿಸಲಾಗಿರುವ ಸ್ಕ್ಯಾನರ್ನಿಂದ ಕೆಲವೇ ನಿಮಿಷಗಳಲ್ಲಿ ತಪಾಸಣೆ ಮಾಡಬಹುದಾಗಿದೆ.
ಈ ಸ್ಕ್ಯಾನರ್ ಈಗ ಪ್ರಾಯೋಗಿಕ ಹಂತದಲ್ಲಿದ್ದು ಮುಂದಿನ ತಿಂಗಳಲ್ಲಿ ಅಧಿಕೃತ ಕಾರ್ಯಾಚರಣೆ ಆರಂಭಿಸಲಿದೆ ಎಂದು ಎನ್ಎಂಪಿಟಿ ಪ್ರಕಟಣೆ ತಿಳಿಸಿದೆ.
            
            
            NMPT introduces 35 Crores Mobile Vehicle X-Ray Scanner for the purpose of safety in Airports in India.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm