ಬ್ರೇಕಿಂಗ್ ನ್ಯೂಸ್
03-02-21 12:37 pm Mangalore Correspondent ಕರಾವಳಿ
ಮಂಗಳೂರು, ಫೆ.3 : ಪಣಂಬೂರಿನ ನವಮಂಗಳೂರು ಬಂದರಿನಲ್ಲಿ 35 ಕೋಟಿ ರೂ. ವೆಚ್ಚದ ಮೊಬೈಲ್ ಕಂಟೈನರ್ ಎಕ್ಸ್ ರೇ ಸ್ಕ್ಯಾನರ್ ಅಳವಡಿಕೆ ಮಾಡಲಾಗಿದೆ.
ವಿಮಾನ ನಿಲ್ದಾಣಗಳ ಮಾದರಿಯಲ್ಲೇ ದೇಶದ ಎಲ್ಲ ಬಂದರುಗಳಲ್ಲೂ ಸ್ಕ್ಯಾನಿಂಗ್ ಯಂತ್ರ ಇರಬೇಕು. ಪ್ರತಿ ಪಾರ್ಸೆಲ್ ಮತ್ತು ಜನರನ್ನು ಸ್ಕ್ಯಾನಿಂಗ್ ಮಾಡಿಯೇ ಕಳುಹಿಸಬೇಕು ಎಂಬ ನಿರ್ದೇಶನದಂತೆ ಮೊಬೈಲ್ ಕಂಟೈನರ್ ಎಕ್ಸ್ ರೇ ಸ್ಕ್ಯಾನರ್ ಅಳವಡಿಸಲಾಗಿದೆ. ಈ ರೀತಿಯ ಸ್ಕ್ಯಾನರ್ನ್ನು ಮುಂಬಯಿ ಸೇರಿದಂತೆ ಹಲವು ಬಂದರುಗಳಲ್ಲಿ ಈಗಾಗಲೇ ಅಳವಡಿಸಲಾಗಿದೆ.
ಎನ್ಎಂಪಿಟಿಗೆ ಫ್ರಾನ್ಸ್ ದೇಶದಿಂದ 16 ಕೋಟಿಗೆ ಈ ಯಂತ್ರವನ್ನು ಖರೀದಿಸಲಾಗಿದ್ದು, ಇದನ್ನು ಅಳವಡಿಕೆ ಸಂದರ್ಭದಲ್ಲಿ ಒಟ್ಟು 35 ಕೋಟಿ ರೂ. ವೆಚ್ಚವಾಗಿದೆ. ಎನ್ಎಂಪಿಟಿಯಲ್ಲಿ ಈ ಹಿಂದೆ ಒಂದೊಂದೇ ಪಾರ್ಸಲ್ ಬಾಕ್ಸ್ಗಳನ್ನು ತಪಾಸಣೆ ಮಾಡುತ್ತಿದ್ದರಿಂದ ಬಹಳಷ್ಟು ಸಮಯ ವ್ಯಯವಾಗುತ್ತಿತ್ತು. ಇದೀಗ ಅಳವಡಿಸಲಾಗಿರುವ ಸ್ಕ್ಯಾನರ್ನಿಂದ ಕೆಲವೇ ನಿಮಿಷಗಳಲ್ಲಿ ತಪಾಸಣೆ ಮಾಡಬಹುದಾಗಿದೆ.
ಈ ಸ್ಕ್ಯಾನರ್ ಈಗ ಪ್ರಾಯೋಗಿಕ ಹಂತದಲ್ಲಿದ್ದು ಮುಂದಿನ ತಿಂಗಳಲ್ಲಿ ಅಧಿಕೃತ ಕಾರ್ಯಾಚರಣೆ ಆರಂಭಿಸಲಿದೆ ಎಂದು ಎನ್ಎಂಪಿಟಿ ಪ್ರಕಟಣೆ ತಿಳಿಸಿದೆ.
NMPT introduces 35 Crores Mobile Vehicle X-Ray Scanner for the purpose of safety in Airports in India.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm