ಬ್ರೇಕಿಂಗ್ ನ್ಯೂಸ್
03-02-21 05:08 pm Mangalore Correspondent ಕರಾವಳಿ
ಮಂಗಳೂರು, ಫೆ.3: ಕನ್ನಡ ಕಿರುತೆರೆ ಮತ್ತು ತುಳು ಸಿನಿಮಾಗಳಲ್ಲಿ ನಟಿಸುತ್ತಿರುವ ಶೋಭರಾಜ್ ಪಾವೂರು ವಿರುದ್ಧ ಮೋದಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಪೆಟ್ರೋಲ್ ದರ ವಿಪರೀತ ಏರಿಕೆಯಾಗಿರುವ ಬಗ್ಗೆ ಶೋಭರಾಜ್ ಫೇಸ್ಬುಕ್ ನಲ್ಲಿ ಮಾಡಿದ್ದ ಪೋಸ್ಟಿಗೆ ವಿರುದ್ಧವಾಗಿ ಮೋದಿ ಅಭಿಮಾನಿಗಳು ಬೆದರಿಕೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮೋ, ನಮಗೆ ಮೋಸ, ಪೆಟ್ರೋಲ್ ಧಗ ಧಗ ಎಂದು ಶೋಭರಾಜ್ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿ, ಬಜೆಟ್ ನಲ್ಲಿ ಮತ್ತೆ ತೈಲ ದರದ ಮೇಲೆ ಸೆಸ್ ವಿಧಿಸಿರುವುದನ್ನು ವಿರೋಧಿಸಿದ್ದರು. ಈ ಬಗ್ಗೆ ಕರಾವಳಿಯ ಮೋದಿ ಅಭಿಮಾನಿಗಳು ಮೈಪರಚಿಕೊಂಡವರ ರೀತಿ ವರ್ತಿಸಿದ್ದಾರೆ.

ಆಕ್ರೋಶ ಕೇಳಿಬರುತ್ತಿದ್ದಂತೆ, ತನ್ನ ಹಳೆಯ ಪೋಸ್ಟನ್ನು ಡಿಲೀಟ್ ಮಾಡಿದ್ದ ಶೋಭರಾಜ್ ತುಳುವಿನಲ್ಲಿ ಮತ್ತೆ ಪೋಸ್ಟ್ ಮಾಡಿದ್ದರು. ನಾನು ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ. ಅಷ್ಟಕ್ಕೂ ನನ್ನ ಪೋಸ್ಟ್ ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಆದರೆ, ಮೋದಿ ಅಭಿಮಾನಿಗಳ ಆಕ್ರೋಶ ಕಡಿಮೆಯಾಗಿಲ್ಲ. ಕೆಲವರು ನೇರವಾಗಿ ನೋಡಿಕೊಳ್ಳುತ್ತೇವೆಂದು ಬೆದರಿಕೆ ಹಾಕಿದರೆ, ಇನ್ನು ಕೆಲವರು ನಿನ್ನ ಸಿನಿಮಾ ಏನಾಗುತ್ತದೆ ನೋಡುತ್ತಿರು ಅಂತ ಟೀಕೆ ಮಾಡಿದ್ದಾರೆ. ಮತ್ತೆ ಕೆಲವರು ವ್ಯಂಗ್ಯವಾಗಿ ಅಣಕಿಸಿಯೂ ಟೀಕೆ ಮಾಡಿದ್ದಾರೆ.

ಇವೆಲ್ಲ ಆಕ್ರೋಶ ಕೇಳಿಬಂದ ಬಳಿಕ ಶೋಭರಾಜ್ ಫೇಸ್ಬುಕ್ ನಲ್ಲಿ ತಣ್ಣಗಾಗಿದ್ದಾರೆ. ಮಂಗಳೂರು ಮೂಲದ ಪ್ರತಿಭಾವಂತ ನಟನಾಗಿರುವ ಶೋಭರಾಜ್, ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿದ್ದಾರೆ. ಜೊತೆಗೆ ತುಳು ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಹುಬ್ಲಿ ಹುಡ್ಗ , ಮಂಗಳೂರು ಹುಡ್ಗಿ ಧಾರಾವಾಹಿಯಲ್ಲಿ ಹುಡುಗಿಯ ತಂದೆಯ ಪಾತ್ರ ಶೋಭರಾಜ್ ಗೆ ಖ್ಯಾತಿ ತಂದುಕೊಟ್ಟಿತ್ತು.
Mangalore Tulu Actor and Director Shobraj Pavoor Lands into Controversy after his post on Fuel Prices and PM Modi turns into Controversy.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm