ಬ್ರೇಕಿಂಗ್ ನ್ಯೂಸ್
03-02-21 06:13 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಫೆ.3: ಕೊನೆಗೂ ಅರಣ್ಯಾಧಿಕಾರಿಗಳ ಆಪರೇಶನ್ ಚಿರತೆ ಠುಸ್ಸಾಯ್ತು. ಬೆಳಗ್ಗಿನಿಂದ ಬೋನು, ಬಲೆ ಹಿಡಿದು ಕಾರ್ಯಾಚರಣೆ ಮಾಡಿದ್ದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿಯೇ ಚಿರತೆ ಪರಾರಿಯಾಗಿದೆ.
ಬೆಳಗ್ಗಿನಿಂದಲೇ ಅರಣ್ಯಾಧಿಕಾರಿಗಳು ಒಂದೆಡೆ ಬೋನು, ಮತ್ತೊಂದು ಕಡೆ ಬಲೆ ಹಿಡಿದು ಚಿರತೆಯನ್ನು ಹಿಡಿಯಲು ಹರಸಾಹಸ ಮಾಡಿದ್ದರು. ಚಿರತೆ ಇನ್ನೇನು ಕೈಗೆ ಸಿಕ್ಕೇಬಿಡ್ತು ಎನ್ನುವಾಗಲೇ ಒಮ್ಮೆಗೆ ಹೊರಗೆ ಬಂದಿದ್ದ ಚಿರತೆ ಬಲೆಯೊಳಗೆ ಸಿಲುಕುತ್ತಲೇ ಎಗರಾಡಿದೆ. ಬಲೆಯನ್ನು ಕಚ್ಚಿ ಹೊರಗೆ ಓಡುವ ಪ್ರಯತ್ನದಲ್ಲಿದ್ದಾಗಲೇ ಬಲೆ ತುಂಡಾಯಿತೋ ಏನೋ ಗೊತ್ತಿಲ್ಲ. ಬಲೆಯ ಅಡಿಭಾಗದಿಂದ ಚಿರತೆ ಹೊರಬಂದಿದ್ದು ಜನರನ್ನು ನೋಡಿ ಬೆದರಿ ಓಟಕ್ಕಿತ್ತಿದ್ದು ಪೊದೆಗಳ ನಡುವೆ ಓಡಿ ಪರಾರಿಯಾಗಿದೆ.


ಒಮ್ಮೆಗೆ ಚಿರತೆ ಹೊರಗೆ ಬಂದಿದ್ದು ಗೊತ್ತಾಗುತ್ತಲೇ ಅಲ್ಲಿ ಸೇರಿದ್ದ ಪರಿಸರ ಜನರು, ಪೊಲೀಸರು, ಮಾಧ್ಯಮದ ವ್ಯಕ್ತಿಗಳು ಕೂಡ ಚಿರತೆಯ ಬಗ್ಗೆ ಹೆದರಿ ಓಟಕ್ಕಿತ್ತಿದ್ದಾರೆ. ಅತ್ತ ಚಿರತೆಯೂ ಓಡಿದ್ದು, ಅದಾಗಲೇ ಕಾಡಿನಲ್ಲಿ ಮರೆಯಾಗಿತ್ತು. ಇಂದು ಮುಂಜಾವಿನ ವೇಳೆಗೆ, ಸುಬ್ರಹ್ಮಣ್ಯ ಬಳಿಯ ಕೈಕಂಬದ ರೇಗಪ್ಪ ಎಂಬವರ ಮನೆ ಆವರಣಕ್ಕೆ ಬಂದಿದ್ದ ಚಿರತೆ ನಾಯಿಯನ್ನು ಹಿಡಿಯಲೆಂದು ಬೆನ್ನಟ್ಟಿ ಬಂದಿತ್ತು. ನಾಯಿ ಪ್ರಾಣ ಭಯದಲ್ಲಿ ಮನೆಯ ಟಾಯ್ಲೆಟ್ ಕೋಣೆಗೆ ಹೊಕ್ಕಿತ್ತು. ಇದೇ ವೇಳೆ, ನಾಯಿಯನ್ನು ಹುಡುಕುತ್ತಾ ಹಿಂದೆ ಓಡಿದ್ದ ಮನೆಯಲ್ಲಿದ್ದ ಮಹಿಳೆ ಒಳಗೆ ಚಿರತೆ ಇರುವುದನ್ನು ಕಂಡು ಟಾಯ್ಲೆಟಿಗೆ ಬಾಗಿಲು ಹಾಕಿದ್ದಾರೆ.


ಆಬಳಿಕ ಸ್ಥಳೀಯರು ಸೇರಿದ್ದು ಅರಣ್ಯಾಧಿಕಾರಿಗಳು ಮತ್ತು ಸುಬ್ರಹ್ಮಣ್ಯ ಪೊಲೀಸರನ್ನು ಕರೆಸಿದ್ದಾರೆ. ಚಿರತೆ ಹಿಡಿಯಲೆಂದು ಬೋನು, ಹಗ್ಗ, ಬಲೆ ಎಲ್ಲವನ್ನೂ ಸ್ಥಳಕ್ಕೆ ತಂದು ಏನೋ ಆಪರೇಶನ್ ಮಾಡಲು ಪ್ಲಾನ್ ಹಾಕಿದ್ದರು. ಆದರೆ, ಮಧ್ಯಾಹ್ನ ಮೂರು ಗಂಟೆ ವೇಳೆಗೆ ಬಲೆಯ ನಡುವಿನಿಂದಲೇ ತಪ್ಪಿಸಿಕೊಂಡು ಮೇಲ್ಛಾವಣಿ ಹಾರಿ ತಪ್ಪಿಸಿಕೊಂಡಿದ್ದು ಸುಬ್ರಹ್ಮಣ್ಯದಲ್ಲಿ ಜನರ ಬಾಯಲ್ಲಿ ಹಾಸ್ಯದ ನಗೆ ಉಗ್ಗಿಸಿದೆ.
Read: ಸುಬ್ರಹ್ಮಣ್ಯ ; ನಾಯಿ ಅಟ್ಟಿಸಿ ಬಂದು ಟಾಯ್ಲೆಟ್ ಒಳಗೆ ಸಿಕ್ಕಿಬಿದ್ದ ಚಿರತೆ !
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm