ಬ್ರೇಕಿಂಗ್ ನ್ಯೂಸ್
04-02-21 11:49 am Mangalore Correspondent ಕರಾವಳಿ
ಮಂಗಳೂರು, ಫೆ.4 : ಕಾರೊಂದು ಮರಕ್ಕೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕುಳಾಯಿ ಬಳಿ ನಡೆದಿದೆ.
ಮೃತ ಮಹಿಳೆಯನ್ನು ಕೃಷ್ಣಾಪುರ ಚೊಕ್ಕಬೆಟ್ಟು ನಿವಾಸಿ, ಬೋಂದೆಲ್ನಲ್ಲಿ ವಾಸಿಸುತ್ತಿದ್ದ ಸುಹಾನಾ (26) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸುಹಾನಾ ಸಹೋದರಿ ಫಾತಿಮಾ ಶೌರೀನ್, ಸಹೋದರರಾದ ರಾಹಿಲ್ ಶಮೀಮ್ ಮತ್ತು ರಾಝಿಕ್ ಶಹಾನ್ ಅವರಿಗೆ ಗಂಭೀರ ಗಾಯಗಳಾಗಿವೆ.
ಗುರುವಾರ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮಕ್ಕೆ ತೆರಳಲು ಸಿದ್ಧತೆಯಲ್ಲಿದ್ದ ಕುಟುಂಬ ನಿನ್ನೆ ರಾತ್ರಿ ನಗರಕ್ಕೆ ಆಗಮಿಸಿ ಆಹಾರ ಪಾರ್ಸೆಲ್ ಮಾಡಿಸಿಕೊಂಡು ಕೃಷ್ಣಾಪುರ ಚೊಕ್ಕಬೆಟ್ಟುವಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ರಾಹಿಲ್ ಶಮೀಮ್ಗೆ ವಿರುದ್ಧ ದಿಕ್ಕಿನಲ್ಲಿ ವಾಹನ ಬರುತ್ತಿದೆ ಎಂದು ಭ್ರಮಿಸಿ, ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಕಾರು ಮರಕ್ಕೆ ಡಿಕ್ಕಿ ಹೊಡೆಯಿತು ಎನ್ನಲಾಗಿದೆ.
ಕಾರಲ್ಲಿದ್ದ ನಾಲ್ಕು ಮಂದಿಗೂ ಗಾಯವಾಗಿದ್ದು, ಆ ಪೈಕಿ ಸುಹಾನಾ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಸುಹಾನಾ ಅವರು ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಈ ಬಗ್ಗೆ ಮುಹಮ್ಮದ್ ರಿಯಾಝ್ ನೀಡಿದ ದೂರಿನಂತೆ ಸಂಚಾರ ಉತ್ತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
A woman was killed after their car hit a tree at Kulai in Mangalore. Three have been seriously injured. North Police have registered the case.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm