ಬ್ರೇಕಿಂಗ್ ನ್ಯೂಸ್
            
                        04-02-21 01:27 pm Mangalore Correspondent ಕರಾವಳಿ
            ಉಳ್ಳಾಲ, ಫೆ.4 : ಉಳ್ಳಾಲ ಮೊಗವೀರ ಪಟ್ಣದ ಸಮುದ್ರ ಕಿನಾರೆಯಲ್ಲಿ ಕಡು ನೀಲಿ ಬಣ್ಣದ ತಿಮಿಂಗಿಲ ಮಾದರಿಯ ಬೃಹತ್ ಕಡಲು ಹಂದಿಯ ಕಳೇಬರ ಪತ್ತೆಯಾಗಿದೆ.
ಸಮುದ್ರದಲ್ಲಿರುವ ಕಡಲು ಹಂದಿಗಳು ಸಾಧಾರಣವಾಗಿ ತಿಮಿಂಗಿಲಗಳನ್ನೇ ಹೋಲುತ್ತವೆ. ತಿಮಿಂಗಿಲದ್ದೇ ಒಂದು ಪ್ರಭೇದವಾಗಿದ್ದು ಸ್ಥಳೀಯರು ಆಡುಭಾಷೆಯಲ್ಲಿ ಕಡಲು ಹಂದಿ ಎನ್ನುತ್ತಾರೆ. ಸ್ಥಳೀಯ ಮೀನುಗಾರರ ಪ್ರಕಾರ, ಇದು ತಿಮಿಂಗಿಲ ಅಲ್ಲ. ಕಡಲು ಹಂದಿಯಂತೆ. ಸುಮಾರು ಹತ್ತು ಫೀಟ್ ಉದ್ದವಿದೆ.


ಸ್ಥಳೀಯರು ತಿಮಿಂಗಿಲದ ಕಳೇಬರವನ್ನು ಕಡಲಿಗೆ ದೂಡಿರುವುದಾಗಿ ತಿಳಿದು ಬಂದಿದೆ. ಆದರೆ, ಇದು ಹೆಚ್ಚು ಕೊಳೆತಿರಲಿಲ್ಲ. ಹೀಗಾಗಿ ಸತ್ತು ಹೆಚ್ಚು ದಿನ ಆಗಿರಲಿಕ್ಕಿಲ್ಲ. ಸಾಮಾನ್ಯವಾಗಿ ತಿಮಿಂಗಿಲಗಳ ದೊಡ್ಡ ಗಾತ್ರದವಾಗಿದ್ದು ಅದು ಸತ್ತು ಆಳ ಸಮುದ್ರದಿಂದ ದಡಕ್ಕೆ ಬರುವಾಗ ಹಲವು ದಿನಗಳಾಗುತ್ತವೆ. ಹೀಗಾಗಿ ಕಳೇಬರ ಸಂಪೂರ್ಣ ಕೊಳೆತು ವಾಸನೆ ಬರುತ್ತದೆ.

ಇದೇ ಜಾತಿಯ ತಿಮಿಂಗಿಲಗಳು ಕಳೆದ ವರ್ಷ ಆಸ್ಟ್ರೇಲಿಯಾ, ಆಫ್ರಿಕಾದ ಕೆಲವು ಭಾಗಗಳಲ್ಲಿ ರಾಶಿ ರಾಶಿಯಾಗಿ ಸತ್ತು ಬಿದ್ದಿದ್ದು ಸುದ್ದಿಯಾಗಿತ್ತು.
            
            
            A huge dead blue whale was found at Mogaveerapatna beach at Ullal in Mangalore.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm