ಬ್ರೇಕಿಂಗ್ ನ್ಯೂಸ್
04-02-21 04:31 pm Mangalore Correspondent ಕರಾವಳಿ
ಮಂಗಳೂರು, ಫೆ.4: ಮಂಗಳೂರು ವಿಮಾನ ನಿಲ್ದಾಣವನ್ನು ಅದಾನಿ ಕಂಪನಿಗೆ ಗುತ್ತಿಗೆ ಕೊಟ್ಟಿದ್ದನ್ನು ವಿರೋಧಿಸಿ ವಿಮಾನ ನಿಲ್ದಾಣದ ನೌಕರರೇ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ವಿಮಾನ ನಿಲ್ದಾಣ ಪ್ರಾಧಿಕಾರದ ಉದ್ಯೋಗಿಗಳ ಸಂಘ ಹೈಕೋರ್ಟಿಗೆ ಸಲ್ಲಿಸಿದ್ದ ಪಿಐಎಲ್ ಕುರಿತು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು ಈ ಕುರಿತು ಕೇಂದ್ರ ವಿಮಾನ ಯಾನ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.

ಮಂಗಳೂರು ಏರ್ಪೋರ್ಟ್ ನಿರ್ವಹಣೆಯನ್ನು ಅದಾನಿ ಕಂಪನಿಗೆ 50 ವರ್ಷಕ್ಕೆ ಗುತ್ತಿಗೆ ನೀಡಲಾಗಿದ್ದು ಕೇಂದ್ರ ಸರ್ಕಾರದ ಕ್ರಮಕ್ಕೆ ವ್ಯಾಪಕ ವಿರೋಧವೂ ವ್ಯಕ್ತವಾಗಿತ್ತು.
ವಿಚಾರಣೆ ಬಳಿಕ ಪ್ರತಿವಾದಿಗಳಾದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಮಂಗಳೂರು ವಿಮಾನ ನಿಲ್ದಾಣ ನಿರ್ದೇಶಕ ಮತ್ತು ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್ಗೆ ಹೈಕೋರ್ಟ್ ನೋಟಿಸ್ ನೀಡಿದ್ದು ಆಕ್ಷೇಪಣೆ ಸಲ್ಲಿಸಲು ಹೇಳಿ ವಿಚಾರಣೆ ಮುಂದೂಡಿದೆ.

ಸರಕಾರಿ- ಖಾಸಗಿ ಸಹಭಾಗಿತ್ವ ಯೋಜನೆಯಡಿ ಅಹಮದಾಬಾದ್, ಜೈಪುರ, ಲಖನೌ, ಗೋವಾ, ಗುವಾಹಟಿ ಮತ್ತು ಮಂಗಳೂರು ವಿಮಾನ ನಿಲ್ದಾಣಗಳ ಕಾರ್ಯಾಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿಗಾಗಿ 2018ರ ನ.8ರಂದು ಕೇಂದ್ರ ಸಚಿವ ಸಂಪುಟ ನಿರ್ಣಯ ಕೈಗೊಂಡಿತ್ತು. ಇಂತಹ ನಿರ್ಣಯ ಮಾಡಿದ್ದೇ ಕಾನೂನುಬಾಹಿರ ಮತ್ತು ವಿಮಾಣ ನಿಲ್ದಾಣ ಪ್ರಾಧಿಕಾರ ಕಾಯಿದೆಯ ಉಲ್ಲಂಘನೆ ಎಂದು ಅರ್ಜಿದಾರರು ದೂರಿದ್ದಾರೆ.
Mangaluru International Airport workers file suit in court on Adani group opposing take over and the court has issued notice to the central government on the same.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm