ಬ್ರೇಕಿಂಗ್ ನ್ಯೂಸ್
05-02-21 10:58 am Mangalore Correspondent ಕರಾವಳಿ
ಮಂಗಳೂರು, ಫೆ.5 : ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಐಷಾರಾಮಿ ಕಾರುಗಳನ್ನು ಸಿಸಿಬಿ ಪೊಲೀಸರೇ ಮಾರಾಟ ಮಾಡಿದ್ದಾರೆನ್ನುವ ಆರೋಪದ ಕುರಿತು ಮಂಗಳೂರು ಕಮಿಷನರ್ ಆಂತರಿಕ ತನಿಖೆಗೆ ನಿರ್ಧರಿಸಿದ್ದಾರೆ. ತನಿಖೆಯ ಹೊಣೆಯನ್ನು ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ವಿನಯ್ ಗಾಂವ್ಕರ್ ಅವರಿಗೆ ಹೊರಿಸಲಾಗಿದೆ.


ಐಷಾರಾಮಿ ಕಾರು ಮಾರಾಟ ಮಾಡಿದ ಆರೋಪ ಬೆಳಕಿಗೆ ಬರುತ್ತಿದ್ದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಕೂಡಲೇ ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಡಿಸಿಪಿ ಗಾಂವ್ಕರ್ ಅವರಿಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.

ಪ್ರಕರಣ ಸಂಬಂಧಿಸಿ ಪ್ರಾಥಮಿಕ ವರದಿಯನ್ನು ಮೂರು ದಿನದೊಳಗೆ ನೀಡುವಂತೆ ತಿಳಿಸಿದ್ದು ಅಗತ್ಯ ಕಂಡುಬಂದರೆ ಹೆಚ್ಚುವರಿ ತನಿಖೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Read: ಕೇಡಿ ರಾಜ್, ಕಾಸ್ಕುಮಾರ್, ಜಗದೇಕ ವೀರ ; ವಂಚಕ ಉದ್ಯಮಪತಿಗಳನ್ನೇ ಬೋಳಿಸಿದ ಪೊಲೀಸ್ ಜೋಡಿ !!
After a luxury case went missing from ccb police custody a probe has been ordered to investigate the case. Dcp Vinay Goankar will be the IO of the case.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm