ಬ್ರೇಕಿಂಗ್ ನ್ಯೂಸ್
05-02-21 10:58 am Mangalore Correspondent ಕರಾವಳಿ
ಮಂಗಳೂರು, ಫೆ.5 : ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಐಷಾರಾಮಿ ಕಾರುಗಳನ್ನು ಸಿಸಿಬಿ ಪೊಲೀಸರೇ ಮಾರಾಟ ಮಾಡಿದ್ದಾರೆನ್ನುವ ಆರೋಪದ ಕುರಿತು ಮಂಗಳೂರು ಕಮಿಷನರ್ ಆಂತರಿಕ ತನಿಖೆಗೆ ನಿರ್ಧರಿಸಿದ್ದಾರೆ. ತನಿಖೆಯ ಹೊಣೆಯನ್ನು ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ವಿನಯ್ ಗಾಂವ್ಕರ್ ಅವರಿಗೆ ಹೊರಿಸಲಾಗಿದೆ.


ಐಷಾರಾಮಿ ಕಾರು ಮಾರಾಟ ಮಾಡಿದ ಆರೋಪ ಬೆಳಕಿಗೆ ಬರುತ್ತಿದ್ದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಕೂಡಲೇ ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಡಿಸಿಪಿ ಗಾಂವ್ಕರ್ ಅವರಿಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.

ಪ್ರಕರಣ ಸಂಬಂಧಿಸಿ ಪ್ರಾಥಮಿಕ ವರದಿಯನ್ನು ಮೂರು ದಿನದೊಳಗೆ ನೀಡುವಂತೆ ತಿಳಿಸಿದ್ದು ಅಗತ್ಯ ಕಂಡುಬಂದರೆ ಹೆಚ್ಚುವರಿ ತನಿಖೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Read: ಕೇಡಿ ರಾಜ್, ಕಾಸ್ಕುಮಾರ್, ಜಗದೇಕ ವೀರ ; ವಂಚಕ ಉದ್ಯಮಪತಿಗಳನ್ನೇ ಬೋಳಿಸಿದ ಪೊಲೀಸ್ ಜೋಡಿ !!
After a luxury case went missing from ccb police custody a probe has been ordered to investigate the case. Dcp Vinay Goankar will be the IO of the case.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm