ಬ್ರೇಕಿಂಗ್ ನ್ಯೂಸ್
05-02-21 10:58 am Mangalore Correspondent ಕರಾವಳಿ
ಮಂಗಳೂರು, ಫೆ.5 : ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಐಷಾರಾಮಿ ಕಾರುಗಳನ್ನು ಸಿಸಿಬಿ ಪೊಲೀಸರೇ ಮಾರಾಟ ಮಾಡಿದ್ದಾರೆನ್ನುವ ಆರೋಪದ ಕುರಿತು ಮಂಗಳೂರು ಕಮಿಷನರ್ ಆಂತರಿಕ ತನಿಖೆಗೆ ನಿರ್ಧರಿಸಿದ್ದಾರೆ. ತನಿಖೆಯ ಹೊಣೆಯನ್ನು ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ವಿನಯ್ ಗಾಂವ್ಕರ್ ಅವರಿಗೆ ಹೊರಿಸಲಾಗಿದೆ.


ಐಷಾರಾಮಿ ಕಾರು ಮಾರಾಟ ಮಾಡಿದ ಆರೋಪ ಬೆಳಕಿಗೆ ಬರುತ್ತಿದ್ದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಕೂಡಲೇ ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಡಿಸಿಪಿ ಗಾಂವ್ಕರ್ ಅವರಿಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.

ಪ್ರಕರಣ ಸಂಬಂಧಿಸಿ ಪ್ರಾಥಮಿಕ ವರದಿಯನ್ನು ಮೂರು ದಿನದೊಳಗೆ ನೀಡುವಂತೆ ತಿಳಿಸಿದ್ದು ಅಗತ್ಯ ಕಂಡುಬಂದರೆ ಹೆಚ್ಚುವರಿ ತನಿಖೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Read: ಕೇಡಿ ರಾಜ್, ಕಾಸ್ಕುಮಾರ್, ಜಗದೇಕ ವೀರ ; ವಂಚಕ ಉದ್ಯಮಪತಿಗಳನ್ನೇ ಬೋಳಿಸಿದ ಪೊಲೀಸ್ ಜೋಡಿ !!
After a luxury case went missing from ccb police custody a probe has been ordered to investigate the case. Dcp Vinay Goankar will be the IO of the case.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 05:47 pm
Mangalore Correspondent
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm