ಬ್ರೇಕಿಂಗ್ ನ್ಯೂಸ್
05-02-21 03:48 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ದೇರಳಕಟ್ಟೆಯ ಕೆ.ಎಸ್. ಹೆಗ್ಢೆ ಆಸ್ಪತ್ರೆ ಮುಂಭಾಗದಲ್ಲಿ ರಾಜ್ಯದ ಪ್ರಭಾವಿ ಎಂಎಲ್ಸಿ ಒಬ್ಬರು ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು ರಸ್ತೆಗೆ ಹಾಕಿದ್ದ ಸಂಚಾರಿ ಸೂಚನಾ ಫಲಕವನ್ನೇ ಮುರಿದು ಗೇಟ್ ಮಾಡಿಕೊಂಡಿದ್ದಾರೆ.
ಸೂಚನಾ ಫಲಕದ ಸ್ಥಂಭಗಳನ್ನು ಮುರಿದ ಬಿಲ್ಡರ್ ಗಳು ಖಾಸಗಿ ಪ್ರದೇಶಕ್ಕೆ ಗೇಟ್ ಆಗಿ ಬಳಸಿದ್ದಾರೆ. ಪೊಲೀಸ್ ಇಲಾಖೆಗೆ ಸೇರಿದ ಸಾರ್ವಜನಿಕ ಆಸ್ತಿಯನ್ನೇ ಮುರಿದು ಖಾಸಗಿ ಪ್ರದೇಶಕ್ಕೆ ಕಂಪೌಂಡ್ ಗೇಟನ್ನಾಗಿಸಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


ಈ ಪ್ರದೇಶದಲ್ಲಿ ಟ್ರಾಫಿಕ್ ಪೊಲೀಸರು ನಿಂತು ನಿತ್ಯವೂ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕೇಸು ಜಡಿಯುತ್ತಾರೆ. ಪ್ರಭಾವಿ ಖಾಸಗಿ ಬಿಲ್ಡರ್ಗಳು ಈ ರೀತಿ ಸಂಚಾರಿ ಸೂಚನಾ ಫಲಕಗಳನ್ನೇ ಮುರಿದು ತಮ್ಮ ಖಾಸಗಿ ಪ್ರದೇಶಕ್ಕೆ ತಡೆ ಬೇಲಿ ಮಾಡಿರುವುದು ಟ್ರಾಫಿಕ್ ಪೊಲೀಸರಿಗೆ ಕಂಡರೂ ಕಾಣದಂತಿದ್ದಾರೆ.
Builder Destructs Government Assets on the road side made for public and uses them for personal use at Derlakatte in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm