ಬ್ರೇಕಿಂಗ್ ನ್ಯೂಸ್
05-02-21 03:48 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ದೇರಳಕಟ್ಟೆಯ ಕೆ.ಎಸ್. ಹೆಗ್ಢೆ ಆಸ್ಪತ್ರೆ ಮುಂಭಾಗದಲ್ಲಿ ರಾಜ್ಯದ ಪ್ರಭಾವಿ ಎಂಎಲ್ಸಿ ಒಬ್ಬರು ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು ರಸ್ತೆಗೆ ಹಾಕಿದ್ದ ಸಂಚಾರಿ ಸೂಚನಾ ಫಲಕವನ್ನೇ ಮುರಿದು ಗೇಟ್ ಮಾಡಿಕೊಂಡಿದ್ದಾರೆ.
ಸೂಚನಾ ಫಲಕದ ಸ್ಥಂಭಗಳನ್ನು ಮುರಿದ ಬಿಲ್ಡರ್ ಗಳು ಖಾಸಗಿ ಪ್ರದೇಶಕ್ಕೆ ಗೇಟ್ ಆಗಿ ಬಳಸಿದ್ದಾರೆ. ಪೊಲೀಸ್ ಇಲಾಖೆಗೆ ಸೇರಿದ ಸಾರ್ವಜನಿಕ ಆಸ್ತಿಯನ್ನೇ ಮುರಿದು ಖಾಸಗಿ ಪ್ರದೇಶಕ್ಕೆ ಕಂಪೌಂಡ್ ಗೇಟನ್ನಾಗಿಸಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


ಈ ಪ್ರದೇಶದಲ್ಲಿ ಟ್ರಾಫಿಕ್ ಪೊಲೀಸರು ನಿಂತು ನಿತ್ಯವೂ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕೇಸು ಜಡಿಯುತ್ತಾರೆ. ಪ್ರಭಾವಿ ಖಾಸಗಿ ಬಿಲ್ಡರ್ಗಳು ಈ ರೀತಿ ಸಂಚಾರಿ ಸೂಚನಾ ಫಲಕಗಳನ್ನೇ ಮುರಿದು ತಮ್ಮ ಖಾಸಗಿ ಪ್ರದೇಶಕ್ಕೆ ತಡೆ ಬೇಲಿ ಮಾಡಿರುವುದು ಟ್ರಾಫಿಕ್ ಪೊಲೀಸರಿಗೆ ಕಂಡರೂ ಕಾಣದಂತಿದ್ದಾರೆ.
Builder Destructs Government Assets on the road side made for public and uses them for personal use at Derlakatte in Mangalore.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm