ಬ್ರೇಕಿಂಗ್ ನ್ಯೂಸ್
15-08-20 08:03 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 15: 74ನೆ ಸ್ವಾತಂತ್ರ್ಯ ದಿನಾಚರಣೆ ಈ ಬಾರಿ ಸಡಗರ ಇಲ್ಲದೆ ಕೊನೆಯಾಗಿದೆ. ಆದರೆ, ಎಂದಿನ ಸಡಗರ ಇಲ್ಲದಿದ್ದರೂ ಇದ್ದುದರಲ್ಲಿ ಸಂತಸ ಪಡುವುದಕ್ಕೇನು ಕೊರತೆ ಇರಲಿಲ್ಲ. ಕಲಾವಿದರು ತಮ್ಮ ಕೈಚಳಕ ತೋರುವುದಕ್ಕೆ ಅಡ್ಡಿಯೂ ಇರಲಿಲ್ಲ.
ಮಂಗಳೂರಿನ ಪಣಂಬೂರಿನ ಕಡಲ ತೀರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸ್ವಾತಂತ್ರ್ಯ ದಿನಕ್ಕೆ ಮರಳು ಶಿಲ್ಪದ ಮೂಲಕ ಸ್ವಾತಂತ್ರ್ಯ ವೀರರಿಗೆ ನಮನ ಸಲ್ಲಿಸುವ ಸಂಪ್ರದಾಯ ನಡೆದುಬಂದಿದೆ. ಈ ಬಾರಿಯೂ ಮಂಗಳೂರಿನ ಯುವ ಕಲಾವಿದರು ತಮ್ಮ ಕೈಚಳಕ ತೋರಿದ್ದಾರೆ. ಏಳು ಅಡಿ ಎತ್ತರಕ್ಕೆ ಪರ್ವತ ರಚಿಸಿ, ಭಾರತದ ಭೂಪಟವನ್ನು ರೂಪಿಸಲಾಗಿದೆ. ಭೂಪಟದ ಅಡಿಭಾಗದಿಂದ ಮೇಲೆದ್ದ ತ್ರಿವರ್ಣ ಧ್ವಜ ಹಾರಾಡುವ ರೀತಿ ಮರಳು ಶಿಲ್ಪ ರಚಿಸಲಾಗಿದ್ದು ಸ್ವಾತಂತ್ರ್ಯದ 74ರ ಸಂಭ್ರಮವನ್ನು ಬಾನೆತ್ತರಕ್ಕೆ ತಲುಪಿಸುವ ರೀತಿ ತೋರುತ್ತಿದೆ.


ಯುವ ಕಲಾವಿದರು ಸೇರಿ ರಚಿಸಿದ ಈ ಕಲಾಕೃತಿ ನೋಡುಗರ ಗಮನ ಸೆಳೆದಿದೆ. ಕಲಾವಿದರಾದ ಅಜಯ್, ಧಾರೇಶ್, ಧನಂಜಯ್, ಗಿರೀಶ್, ವಿಕ್ಕಿ, ಜಗದೀಶ, ಗಣೇಶ್ ಭಟ್, ರಂಜಿತ್, ದೀಕ್ಷಾ, ತನ್ವಿತಾ ಅವರನ್ನು ಒಳಗೊಂಡ ತಂಡದ ಕೈಚಳಕದಿಂದ ಕಲಾಕೃತಿ ಮೂಡಿಬಂದಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm