ಬ್ರೇಕಿಂಗ್ ನ್ಯೂಸ್
05-02-21 05:18 pm Mangalore Correspondent ಕರಾವಳಿ
ಮಂಗಳೂರು, ಫೆ.5: ಸಿಸಿಬಿಯಲ್ಲಿ ಈ ಹಿಂದೆ ಎಸ್ಐ ಆಗಿದ್ದ ಕಬ್ಬಾಳರಾಜ್ ಅವರನ್ನು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಲಾಗಿದ್ದು, ಈಗ ಕಬ್ಬಾಳರಾಜ್ ಪದಕ ಪಡೆಯುವ ವಿಚಾರವೇ ವಿವಾದಕ್ಕೆ ಕಾರಣವಾಗಿದೆ.
ಪ್ರಕರಣ ಒಂದರಲ್ಲಿ ಜಪ್ತಿ ಮಾಡಿದ್ದ ಕಾರು ಮಾರಾಟ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳ ತಂಡ ಆರೋಪಕ್ಕೆ ಗುರಿಯಾಗಿರುವ ಸಂದರ್ಭದಲ್ಲೇ ಅಧಿಕಾರಿ ಒಬ್ಬರಿಗೆ ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಿದ್ದು ಎಷ್ಟು ಸರಿ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ, ಹಿಂದಿನ ಕಮಿಷನರ್ ವಿಕಾಸ್ ಕುಮಾರ್ ಅಧಿಕಾರದಲ್ಲಿದ್ದ ಅವಧಿಯಲ್ಲೇ ತನ್ನ ಆಪ್ತನಾಗಿದ್ದ ಕಬ್ಬಾಳರಾಜ್ ಅವರನ್ನು ಸಿಎಂ ಪದಕಕ್ಕೆ ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಸಿಎಂ ಪದಕಕ್ಕೆ ಹೆಸರು ಘೋಷಣೆ ಮಾಡಲಾಗಿದ್ದು ಫೆ.8ರಂದು ಬೆಂಗಳೂರಿನಲ್ಲಿ ಸಿಎಂ ಪದಕ ಪ್ರದಾನ ನಡೆಯಲಿದೆ. ಆದರೆ, ಮಂಗಳೂರಿನ ಸಿಸಿಬಿ ಅಧಿಕಾರಿಯಾಗಿದ್ದ ಕಬ್ಬಾಳರಾಜ್ ವಿರುದ್ಧ ಈಗಾಗ್ಲೇ ಆಂತರಿಕ ತನಿಖೆ ಆರಂಭಗೊಂಡಿದ್ದು, ಇವರಿಗೆ ಪದಕ ಪ್ರದಾನ ಮಾಡುವುದು ಅನುಮಾನ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಪದಕದ ನಿಯಮ ಪ್ರಕಾರ, ಪದಕ ಪಡೆಯುವ ಪೊಲೀಸರು ಯಾವುದೇ ರೀತಿಯ ಹಗರಣ, ಪ್ರಕರಣದಲ್ಲಿ ಅಥವಾ ಇಲಾಖಾ ತನಿಖೆಗೆ ಒಳಪಟ್ಟಿರಬಾರದು ಎಂಬ ನಿಯಮವಿದೆ. ಈ ನಿಯಮದ ಪ್ರಕಾರ, ಕಬ್ಬಾಳರಾಜ್ ಸಿಎಂ ಪದಕ ಪಡೆಯುವ ವಿಚಾರಕ್ಕೆ ಕುತ್ತು ಬಂದಂತಾಗಿದೆ.
The Chief Ministers Gold Medal for former CCB Sub Inspector kabbal Raj may hold as his name has been highlighted in an illicit case.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am