ಬ್ರೇಕಿಂಗ್ ನ್ಯೂಸ್
05-02-21 05:18 pm Mangalore Correspondent ಕರಾವಳಿ
ಮಂಗಳೂರು, ಫೆ.5: ಸಿಸಿಬಿಯಲ್ಲಿ ಈ ಹಿಂದೆ ಎಸ್ಐ ಆಗಿದ್ದ ಕಬ್ಬಾಳರಾಜ್ ಅವರನ್ನು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಲಾಗಿದ್ದು, ಈಗ ಕಬ್ಬಾಳರಾಜ್ ಪದಕ ಪಡೆಯುವ ವಿಚಾರವೇ ವಿವಾದಕ್ಕೆ ಕಾರಣವಾಗಿದೆ.
ಪ್ರಕರಣ ಒಂದರಲ್ಲಿ ಜಪ್ತಿ ಮಾಡಿದ್ದ ಕಾರು ಮಾರಾಟ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳ ತಂಡ ಆರೋಪಕ್ಕೆ ಗುರಿಯಾಗಿರುವ ಸಂದರ್ಭದಲ್ಲೇ ಅಧಿಕಾರಿ ಒಬ್ಬರಿಗೆ ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಿದ್ದು ಎಷ್ಟು ಸರಿ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ, ಹಿಂದಿನ ಕಮಿಷನರ್ ವಿಕಾಸ್ ಕುಮಾರ್ ಅಧಿಕಾರದಲ್ಲಿದ್ದ ಅವಧಿಯಲ್ಲೇ ತನ್ನ ಆಪ್ತನಾಗಿದ್ದ ಕಬ್ಬಾಳರಾಜ್ ಅವರನ್ನು ಸಿಎಂ ಪದಕಕ್ಕೆ ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಸಿಎಂ ಪದಕಕ್ಕೆ ಹೆಸರು ಘೋಷಣೆ ಮಾಡಲಾಗಿದ್ದು ಫೆ.8ರಂದು ಬೆಂಗಳೂರಿನಲ್ಲಿ ಸಿಎಂ ಪದಕ ಪ್ರದಾನ ನಡೆಯಲಿದೆ. ಆದರೆ, ಮಂಗಳೂರಿನ ಸಿಸಿಬಿ ಅಧಿಕಾರಿಯಾಗಿದ್ದ ಕಬ್ಬಾಳರಾಜ್ ವಿರುದ್ಧ ಈಗಾಗ್ಲೇ ಆಂತರಿಕ ತನಿಖೆ ಆರಂಭಗೊಂಡಿದ್ದು, ಇವರಿಗೆ ಪದಕ ಪ್ರದಾನ ಮಾಡುವುದು ಅನುಮಾನ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಪದಕದ ನಿಯಮ ಪ್ರಕಾರ, ಪದಕ ಪಡೆಯುವ ಪೊಲೀಸರು ಯಾವುದೇ ರೀತಿಯ ಹಗರಣ, ಪ್ರಕರಣದಲ್ಲಿ ಅಥವಾ ಇಲಾಖಾ ತನಿಖೆಗೆ ಒಳಪಟ್ಟಿರಬಾರದು ಎಂಬ ನಿಯಮವಿದೆ. ಈ ನಿಯಮದ ಪ್ರಕಾರ, ಕಬ್ಬಾಳರಾಜ್ ಸಿಎಂ ಪದಕ ಪಡೆಯುವ ವಿಚಾರಕ್ಕೆ ಕುತ್ತು ಬಂದಂತಾಗಿದೆ.
The Chief Ministers Gold Medal for former CCB Sub Inspector kabbal Raj may hold as his name has been highlighted in an illicit case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm