ಬ್ರೇಕಿಂಗ್ ನ್ಯೂಸ್
05-02-21 05:18 pm Mangalore Correspondent ಕರಾವಳಿ
ಮಂಗಳೂರು, ಫೆ.5: ಸಿಸಿಬಿಯಲ್ಲಿ ಈ ಹಿಂದೆ ಎಸ್ಐ ಆಗಿದ್ದ ಕಬ್ಬಾಳರಾಜ್ ಅವರನ್ನು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಲಾಗಿದ್ದು, ಈಗ ಕಬ್ಬಾಳರಾಜ್ ಪದಕ ಪಡೆಯುವ ವಿಚಾರವೇ ವಿವಾದಕ್ಕೆ ಕಾರಣವಾಗಿದೆ.
ಪ್ರಕರಣ ಒಂದರಲ್ಲಿ ಜಪ್ತಿ ಮಾಡಿದ್ದ ಕಾರು ಮಾರಾಟ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳ ತಂಡ ಆರೋಪಕ್ಕೆ ಗುರಿಯಾಗಿರುವ ಸಂದರ್ಭದಲ್ಲೇ ಅಧಿಕಾರಿ ಒಬ್ಬರಿಗೆ ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಿದ್ದು ಎಷ್ಟು ಸರಿ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ, ಹಿಂದಿನ ಕಮಿಷನರ್ ವಿಕಾಸ್ ಕುಮಾರ್ ಅಧಿಕಾರದಲ್ಲಿದ್ದ ಅವಧಿಯಲ್ಲೇ ತನ್ನ ಆಪ್ತನಾಗಿದ್ದ ಕಬ್ಬಾಳರಾಜ್ ಅವರನ್ನು ಸಿಎಂ ಪದಕಕ್ಕೆ ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಸಿಎಂ ಪದಕಕ್ಕೆ ಹೆಸರು ಘೋಷಣೆ ಮಾಡಲಾಗಿದ್ದು ಫೆ.8ರಂದು ಬೆಂಗಳೂರಿನಲ್ಲಿ ಸಿಎಂ ಪದಕ ಪ್ರದಾನ ನಡೆಯಲಿದೆ. ಆದರೆ, ಮಂಗಳೂರಿನ ಸಿಸಿಬಿ ಅಧಿಕಾರಿಯಾಗಿದ್ದ ಕಬ್ಬಾಳರಾಜ್ ವಿರುದ್ಧ ಈಗಾಗ್ಲೇ ಆಂತರಿಕ ತನಿಖೆ ಆರಂಭಗೊಂಡಿದ್ದು, ಇವರಿಗೆ ಪದಕ ಪ್ರದಾನ ಮಾಡುವುದು ಅನುಮಾನ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಪದಕದ ನಿಯಮ ಪ್ರಕಾರ, ಪದಕ ಪಡೆಯುವ ಪೊಲೀಸರು ಯಾವುದೇ ರೀತಿಯ ಹಗರಣ, ಪ್ರಕರಣದಲ್ಲಿ ಅಥವಾ ಇಲಾಖಾ ತನಿಖೆಗೆ ಒಳಪಟ್ಟಿರಬಾರದು ಎಂಬ ನಿಯಮವಿದೆ. ಈ ನಿಯಮದ ಪ್ರಕಾರ, ಕಬ್ಬಾಳರಾಜ್ ಸಿಎಂ ಪದಕ ಪಡೆಯುವ ವಿಚಾರಕ್ಕೆ ಕುತ್ತು ಬಂದಂತಾಗಿದೆ.
The Chief Ministers Gold Medal for former CCB Sub Inspector kabbal Raj may hold as his name has been highlighted in an illicit case.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm