ಬ್ರೇಕಿಂಗ್ ನ್ಯೂಸ್
07-02-21 08:33 pm Mangaluru Correspondent ಕರಾವಳಿ
Photo credits : Adhi, Mangalore
ಮಂಗಳೂರು, ಫೆ.7: ಕಾಲೇಜಿನ ಹಳೆ ವಿದ್ಯಾರ್ಥಿಗಳನ್ನು ಒಂದುಗೂಡಿಸುವ ಸಲುವಾಗಿ ಕ್ರೀಡಾಕೂಟವನ್ನು ಆಯೋಜಿಸಿದ್ದು ನಿಜಕ್ಕೂ ಶ್ಲಾಘನೀಯ ಕಾರ್ಯ. ಇಲ್ಲಿ ಕಾಲೇಜು ಕಲಿತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿದ್ದಾರೆ. ದೇಶ- ವಿದೇಶದಲ್ಲಿ ಹಂಚಿ ಹೋಗಿದ್ದಾರೆ. ಎಲ್ಲರನ್ನು ಜೊತೆಗೂಡಿಸುವ ಗುರಿ ಇಟ್ಟುಕೊಂಡು ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಲಾಗಿತ್ತು. ಇದೀಗ ಸಂಘದ ಸದಸ್ಯರೇ ಕ್ರೀಡಾಕೂಟ ಏರ್ಪಡಿಸಿ, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಲು ವೇದಿಕೆ ಸಿಕ್ಕಂತಾಗಿದೆ ಎಂದು ಬೆಸೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದೇವಾನಂದ ಪೈ ಹೇಳಿದರು.







ಸಂಧ್ಯಾ ಕಾಲೇಜಿನ ಸಂಚಾಲಕರಾದ ಗಣೇಶಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಸುಮಾರು 75 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಈಗ ವಿವಿಧ ಕ್ಷೇತ್ರಗಳಲ್ಲಿ ಹಂಚಿ ಹೋಗಿರುವ ಮಂದಿ ತಮ್ಮ ಕಾಲೇಜು ದಿನಗಳನ್ನು ಮೆಲುಕು ಹಾಕಿ ನಗೆಗಡಲಲ್ಲಿ ತೇಲಿದರು.
ಕಾಲೇಜಿನ ಪ್ರಾಂಶಪಾಲ ಡಾ.ಲಕ್ಷ್ಮೀನಾರಾಯಣ ಭಟ್, ಸಂಘದ ಸಲಹೆಗಾರ ಗಣಪತಿ ಭಟ್ ಯಂ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಮುದಲಿಯಾರ್, ಕ್ರೀಡಾ ಕಾರ್ಯದರ್ಶಿ ಪ್ರಣವ ಗಣೇಶ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ವಂದಿಸಿದರು. ಯೋಗೀಶ್ ಶರ್ಮ ನಿರೂಪಿಸಿದರು.
The alumni association of Besant Evening college organised one-day sports activity for old students of the college in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm