ಬ್ರೇಕಿಂಗ್ ನ್ಯೂಸ್
07-02-21 08:33 pm Mangaluru Correspondent ಕರಾವಳಿ
Photo credits : Adhi, Mangalore
ಮಂಗಳೂರು, ಫೆ.7: ಕಾಲೇಜಿನ ಹಳೆ ವಿದ್ಯಾರ್ಥಿಗಳನ್ನು ಒಂದುಗೂಡಿಸುವ ಸಲುವಾಗಿ ಕ್ರೀಡಾಕೂಟವನ್ನು ಆಯೋಜಿಸಿದ್ದು ನಿಜಕ್ಕೂ ಶ್ಲಾಘನೀಯ ಕಾರ್ಯ. ಇಲ್ಲಿ ಕಾಲೇಜು ಕಲಿತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿದ್ದಾರೆ. ದೇಶ- ವಿದೇಶದಲ್ಲಿ ಹಂಚಿ ಹೋಗಿದ್ದಾರೆ. ಎಲ್ಲರನ್ನು ಜೊತೆಗೂಡಿಸುವ ಗುರಿ ಇಟ್ಟುಕೊಂಡು ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಲಾಗಿತ್ತು. ಇದೀಗ ಸಂಘದ ಸದಸ್ಯರೇ ಕ್ರೀಡಾಕೂಟ ಏರ್ಪಡಿಸಿ, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಲು ವೇದಿಕೆ ಸಿಕ್ಕಂತಾಗಿದೆ ಎಂದು ಬೆಸೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದೇವಾನಂದ ಪೈ ಹೇಳಿದರು.







ಸಂಧ್ಯಾ ಕಾಲೇಜಿನ ಸಂಚಾಲಕರಾದ ಗಣೇಶಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಸುಮಾರು 75 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಈಗ ವಿವಿಧ ಕ್ಷೇತ್ರಗಳಲ್ಲಿ ಹಂಚಿ ಹೋಗಿರುವ ಮಂದಿ ತಮ್ಮ ಕಾಲೇಜು ದಿನಗಳನ್ನು ಮೆಲುಕು ಹಾಕಿ ನಗೆಗಡಲಲ್ಲಿ ತೇಲಿದರು.
ಕಾಲೇಜಿನ ಪ್ರಾಂಶಪಾಲ ಡಾ.ಲಕ್ಷ್ಮೀನಾರಾಯಣ ಭಟ್, ಸಂಘದ ಸಲಹೆಗಾರ ಗಣಪತಿ ಭಟ್ ಯಂ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಮುದಲಿಯಾರ್, ಕ್ರೀಡಾ ಕಾರ್ಯದರ್ಶಿ ಪ್ರಣವ ಗಣೇಶ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ವಂದಿಸಿದರು. ಯೋಗೀಶ್ ಶರ್ಮ ನಿರೂಪಿಸಿದರು.
The alumni association of Besant Evening college organised one-day sports activity for old students of the college in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm