ಬ್ರೇಕಿಂಗ್ ನ್ಯೂಸ್
07-02-21 09:45 pm Mangaluru Correspondent ಕರಾವಳಿ
ಮೂಡುಬಿದ್ರೆ, ಫೆ.7: ಎಸ್ ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಸಮಾಜದಲ್ಲಿ ದ್ವೇಷ , ಕೋಮು ಗಲಭೆಯನ್ನು ಎಬ್ಬಿಸಬೇಕೆನ್ನುವ ದೃಷ್ಟಿಯಿಂದ ತನ್ನ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಸಾರ್ವಜನಿಕ ಭಾಷಣದಲ್ಲಿ ಮತ್ತೊಮ್ಮೆ ತಾಂಟ್ ರೇ ತಾಂಟ್ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಇವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆಯಿಂದ ಮೂಡುಬಿದ್ರೆ ಠಾಣೆಗೆ ದೂರು ನೀಡಲಾಗಿದೆ.
ಕೊಣಾಜೆ ಬಳಿಯ ಪಜೀರಿನಲ್ಲಿ ರಿಯಾಜ್ ಮತ್ತೆ ಪ್ರಚೋದನಕಾರಿ ಭಾಷಣ ಮಾಡಿದ್ದು ಯುವಕರನ್ನು ಗಲ್ಲಿ ಗಲ್ಲಿಯಲ್ಲಿ ಛೂ ಬಿಡುತ್ತೇನೆ. ಒಂದಲ್ಲ ಹತ್ತು ಸಾರಿ ಹೇಳುತ್ತೇನೆ, ತಾಂಟ್ ರೇ ಬಾ ತಾಂಟ್ ಎನ್ನುವ ಮೂಲಕ ತನ್ನ ಪಕ್ಷದ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ರಿಯಾಜ್ ನೀಡಿರುವ ಇಂತಹ ಹೇಳಿಕೆಗಳಿಂದ ಸಮಾಜದ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇದೆ. ಕೋಮು ಗಲಭೆಯನ್ನು ಹಬ್ಬಿಸುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ರಿಯಾಜ್ ಪರಂಗಿಪೇಟೆ ವಿರುದ್ಧ ಕಲಂ 153 ಎ ಮತ್ತು 505 (1) ಮತ್ತು 505 (2) ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಜಾಗರಣ ವೇದಿಕೆ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮೂಡುಬಿದ್ರೆ ಹಿಂದು ಜಾಗರಣ ವೇದಿಕೆ ತಾಲೂಕು ಅಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ , ಉಪಾಧ್ಯಕ್ಷ ನಾಗೇಶ್ ಕುಲಾಲ್, ಹಿಂದು ಯುವವಾಹಿನಿ ಸಂಯೋಜಕ ಸಂದೀಪ ಸುವರ್ಣ ಕೆಲ್ಲಪುತ್ತಿಗೆ, ಕಾರ್ಯದರ್ಶಿ ಸಂದೀಪ್ ಹೆಗ್ಡೆ, ನಗರ ಪ್ರಮುಖರಾದ ನರೇಶ್ ಶೆಟ್ಟಿ ಉಪಸ್ಥಿತರಿದ್ದರು.
Ullal Hindu Jagarana Vedike Demands sting action against Riyaz Farangipete for his provocative speech in Mangalore.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm