ಬ್ರೇಕಿಂಗ್ ನ್ಯೂಸ್
08-02-21 02:04 pm Udupi Correspondent ಕರಾವಳಿ
ಪಡುಬಿದ್ರೆ, ಫೆ.8 : ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೊಬ್ಬ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಕಾಪು ಲೈಟ್ ಹೌಸ್ ಬಳಿ ನಡೆದಿದೆ.
ಮೃತ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದು ಈ ವೇಳೆ ಬಲೆಯಲ್ಲಿ ಸಿಲುಕಿ, ಸಮುದ್ರಕ್ಕೆ ಬಿದ್ದು ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ.
ಕಾಸ್ಮಾರ್ ನೀರಿನಲ್ಲಿ ಮುಳುಗುತ್ತಿರುವುದನ್ನು ಸ್ಥಳೀಯ ಮೀನುಗಾರರು ಗಮನಿಸಿದ್ದು, ತಕ್ಷಣ ಅವರ ನೆರವಿಗೆ ಧಾವಿಸಿದ್ದರು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸಿದ್ದಾರೆ.
In a tragic incident, a fisherman died after he was trapped inside a fishing net at Kapu in Udupi.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm