ಬ್ರೇಕಿಂಗ್ ನ್ಯೂಸ್
08-02-21 02:04 pm Udupi Correspondent ಕರಾವಳಿ
ಪಡುಬಿದ್ರೆ, ಫೆ.8 : ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೊಬ್ಬ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಕಾಪು ಲೈಟ್ ಹೌಸ್ ಬಳಿ ನಡೆದಿದೆ.
ಮೃತ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದು ಈ ವೇಳೆ ಬಲೆಯಲ್ಲಿ ಸಿಲುಕಿ, ಸಮುದ್ರಕ್ಕೆ ಬಿದ್ದು ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ.
ಕಾಸ್ಮಾರ್ ನೀರಿನಲ್ಲಿ ಮುಳುಗುತ್ತಿರುವುದನ್ನು ಸ್ಥಳೀಯ ಮೀನುಗಾರರು ಗಮನಿಸಿದ್ದು, ತಕ್ಷಣ ಅವರ ನೆರವಿಗೆ ಧಾವಿಸಿದ್ದರು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸಿದ್ದಾರೆ.
In a tragic incident, a fisherman died after he was trapped inside a fishing net at Kapu in Udupi.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am