ಬ್ರೇಕಿಂಗ್ ನ್ಯೂಸ್
08-02-21 02:04 pm Udupi Correspondent ಕರಾವಳಿ
ಪಡುಬಿದ್ರೆ, ಫೆ.8 : ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೊಬ್ಬ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಕಾಪು ಲೈಟ್ ಹೌಸ್ ಬಳಿ ನಡೆದಿದೆ.
ಮೃತ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದು ಈ ವೇಳೆ ಬಲೆಯಲ್ಲಿ ಸಿಲುಕಿ, ಸಮುದ್ರಕ್ಕೆ ಬಿದ್ದು ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ.
ಕಾಸ್ಮಾರ್ ನೀರಿನಲ್ಲಿ ಮುಳುಗುತ್ತಿರುವುದನ್ನು ಸ್ಥಳೀಯ ಮೀನುಗಾರರು ಗಮನಿಸಿದ್ದು, ತಕ್ಷಣ ಅವರ ನೆರವಿಗೆ ಧಾವಿಸಿದ್ದರು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸಿದ್ದಾರೆ.
In a tragic incident, a fisherman died after he was trapped inside a fishing net at Kapu in Udupi.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm