ಬ್ರೇಕಿಂಗ್ ನ್ಯೂಸ್
08-02-21 04:10 pm Mangalore Correspondent ಕರಾವಳಿ
ಬಂಟ್ವಾಳ, ಫೆ.8 : ಬೊಲೆರೋ ಜೀಪು ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿಯಾಗಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ನಡೆದಿದೆ.
ಮಾಣಿ ಬರಿಮಾರು ನಿವಾಸಿ ಬಾಲಕೃಷ್ಣ (55) ಮೃತರು. ಬೈಕ್ ಹಾಗೂ ಬೊಲೆರೋ ವಾಹನ ಇಂದು ಬೆಳಗ್ಗೆ ವಿಟ್ಲದಿಂದ ಉಕ್ಕುಡ ಮಾರ್ಗವಾಗಿ ತೆರಳುತ್ತಿದ್ದವು. ಕಾಶಿಮಠ ಸಮೀಪ ಬೊಲೆರೋ ಬೈಕಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಬಾಲಕೃಷ್ಣ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣೆ ಎಸ್.ಐ ವಿನೋದ್ ರೆಡ್ಡಿ ನೇತೃತ್ವದ ಪೊಲೀಸರ ತಂಡ ತೆರಳಿ ಮಾಹಿತಿ ಸಂಗ್ರಹಿಸಿದೆ. ಮೃತದೇಹವನ್ನು ವಿಟ್ಲ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದು, ಬೊಲೆರೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Bike rider died after a Jeep rammed his two-wheeler at Vitla in Mangalore. The deceased has been identified as Balkrishna.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm