ಬ್ರೇಕಿಂಗ್ ನ್ಯೂಸ್
09-02-21 12:24 pm Mangalore Correspondent ಕರಾವಳಿ
ಬಂಟ್ವಾಳ, ಫೆ.9: ತಾಯಿಯ ಅನಾರೋಗ್ಯದಿಂದ ಬೇಸತ್ತ ಯುವಕನೊಬ್ಬ ಮೊಬೈಲ್ ಸ್ಟೇಟಸ್ ಹಾಕ್ಕೊಂಡು ನೇತ್ರಾವತಿ ನದಿಗೆ ಪ್ರಾಣ ಕಳಕೊಂಡ ಘಟನೆ ಪಾಣೆಮಂಗಳೂರು ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನಿವಾಸಿ ನೀರಜ್ (30) ನಿನ್ನೆ ರಾತ್ರಿ ಬಿ.ಸಿ.ರೋಡ್ ಬಳಿಯ ಪಾಣೆರ್ ಸೇತುವೆಯಿಂದ ನದಿಗೆ ಹಾರಿದ್ದಾನೆ ಎನ್ನಲಾಗಿದ್ದು ಆತನ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.
ಯುವಕನ ತಾಯಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು ಇದರಿಂದ ನೊಂದ ಯುವಕ, ನಿನಗಿಂತ ಮೊದಲೇ ನಾನು ಸಾಯುತ್ತೇನೆಂದು ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದ. ಸಾರಿ ಅಮ್ಮಾ, ನಿನ್ನನ್ನು ಕಾಪಾಡಲು ಆಗಿಲ್ಲ. ನಿನಗಿಂತ ಮುಂಚೆನೇ ನಾನು ಹೋಗ್ತಿದೇನೆ. ಓ ಯಮ ದೇವನೇ, ಹೆತ್ತ ತಾಯಿ ಸಾಯೋ ಮುನ್ನ ಕರೆದುಕೋ ಎನ್ನ ಎಂದು ವಿಷಾದ ಪೂರ್ಣ ಮಾತುಗಳನ್ನು ಬರೆದು ನಿನ್ನೆ ರಾತ್ರಿ ನೇತ್ರಾವತಿ ನದಿಗೆ ಹಾರಿದ್ದಾನೆ ಎನ್ನಲಾಗುತ್ತಿದೆ. ಆತನ ಸ್ಟೇಟಸ್ ನೋಡಿ ಗೆಳೆಯರು ಆಪ್ತರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿಯೇ ಸ್ಥಳೀಯರು ಗಮನಿಸಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.
ಮಂಗಳವಾರ ಬೆಳಗ್ಗೆ ಸೇತುವೆ ಬಳಿಯಲ್ಲೇ ಶವ ಪತ್ತೆಯಾಗಿದೆ. ಸ್ಥಳೀಯ ಈಜುಗಾರರು, ಅಗ್ನಿಶಾಮಕ ದಳ, ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
30-year-old man committed suicide by jumping into river at Bantwal after posting a WhatsApp status of his mother suffering in the hospital in Mangalore. The search is on to find his body.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm