ಬ್ರೇಕಿಂಗ್ ನ್ಯೂಸ್
09-02-21 12:24 pm Mangalore Correspondent ಕರಾವಳಿ
ಬಂಟ್ವಾಳ, ಫೆ.9: ತಾಯಿಯ ಅನಾರೋಗ್ಯದಿಂದ ಬೇಸತ್ತ ಯುವಕನೊಬ್ಬ ಮೊಬೈಲ್ ಸ್ಟೇಟಸ್ ಹಾಕ್ಕೊಂಡು ನೇತ್ರಾವತಿ ನದಿಗೆ ಪ್ರಾಣ ಕಳಕೊಂಡ ಘಟನೆ ಪಾಣೆಮಂಗಳೂರು ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನಿವಾಸಿ ನೀರಜ್ (30) ನಿನ್ನೆ ರಾತ್ರಿ ಬಿ.ಸಿ.ರೋಡ್ ಬಳಿಯ ಪಾಣೆರ್ ಸೇತುವೆಯಿಂದ ನದಿಗೆ ಹಾರಿದ್ದಾನೆ ಎನ್ನಲಾಗಿದ್ದು ಆತನ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.
ಯುವಕನ ತಾಯಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು ಇದರಿಂದ ನೊಂದ ಯುವಕ, ನಿನಗಿಂತ ಮೊದಲೇ ನಾನು ಸಾಯುತ್ತೇನೆಂದು ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದ. ಸಾರಿ ಅಮ್ಮಾ, ನಿನ್ನನ್ನು ಕಾಪಾಡಲು ಆಗಿಲ್ಲ. ನಿನಗಿಂತ ಮುಂಚೆನೇ ನಾನು ಹೋಗ್ತಿದೇನೆ. ಓ ಯಮ ದೇವನೇ, ಹೆತ್ತ ತಾಯಿ ಸಾಯೋ ಮುನ್ನ ಕರೆದುಕೋ ಎನ್ನ ಎಂದು ವಿಷಾದ ಪೂರ್ಣ ಮಾತುಗಳನ್ನು ಬರೆದು ನಿನ್ನೆ ರಾತ್ರಿ ನೇತ್ರಾವತಿ ನದಿಗೆ ಹಾರಿದ್ದಾನೆ ಎನ್ನಲಾಗುತ್ತಿದೆ. ಆತನ ಸ್ಟೇಟಸ್ ನೋಡಿ ಗೆಳೆಯರು ಆಪ್ತರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿಯೇ ಸ್ಥಳೀಯರು ಗಮನಿಸಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.
ಮಂಗಳವಾರ ಬೆಳಗ್ಗೆ ಸೇತುವೆ ಬಳಿಯಲ್ಲೇ ಶವ ಪತ್ತೆಯಾಗಿದೆ. ಸ್ಥಳೀಯ ಈಜುಗಾರರು, ಅಗ್ನಿಶಾಮಕ ದಳ, ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
30-year-old man committed suicide by jumping into river at Bantwal after posting a WhatsApp status of his mother suffering in the hospital in Mangalore. The search is on to find his body.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am