ಬ್ರೇಕಿಂಗ್ ನ್ಯೂಸ್
09-02-21 12:24 pm Mangalore Correspondent ಕರಾವಳಿ
ಬಂಟ್ವಾಳ, ಫೆ.9: ತಾಯಿಯ ಅನಾರೋಗ್ಯದಿಂದ ಬೇಸತ್ತ ಯುವಕನೊಬ್ಬ ಮೊಬೈಲ್ ಸ್ಟೇಟಸ್ ಹಾಕ್ಕೊಂಡು ನೇತ್ರಾವತಿ ನದಿಗೆ ಪ್ರಾಣ ಕಳಕೊಂಡ ಘಟನೆ ಪಾಣೆಮಂಗಳೂರು ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನಿವಾಸಿ ನೀರಜ್ (30) ನಿನ್ನೆ ರಾತ್ರಿ ಬಿ.ಸಿ.ರೋಡ್ ಬಳಿಯ ಪಾಣೆರ್ ಸೇತುವೆಯಿಂದ ನದಿಗೆ ಹಾರಿದ್ದಾನೆ ಎನ್ನಲಾಗಿದ್ದು ಆತನ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.

ಯುವಕನ ತಾಯಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು ಇದರಿಂದ ನೊಂದ ಯುವಕ, ನಿನಗಿಂತ ಮೊದಲೇ ನಾನು ಸಾಯುತ್ತೇನೆಂದು ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದ. ಸಾರಿ ಅಮ್ಮಾ, ನಿನ್ನನ್ನು ಕಾಪಾಡಲು ಆಗಿಲ್ಲ. ನಿನಗಿಂತ ಮುಂಚೆನೇ ನಾನು ಹೋಗ್ತಿದೇನೆ. ಓ ಯಮ ದೇವನೇ, ಹೆತ್ತ ತಾಯಿ ಸಾಯೋ ಮುನ್ನ ಕರೆದುಕೋ ಎನ್ನ ಎಂದು ವಿಷಾದ ಪೂರ್ಣ ಮಾತುಗಳನ್ನು ಬರೆದು ನಿನ್ನೆ ರಾತ್ರಿ ನೇತ್ರಾವತಿ ನದಿಗೆ ಹಾರಿದ್ದಾನೆ ಎನ್ನಲಾಗುತ್ತಿದೆ. ಆತನ ಸ್ಟೇಟಸ್ ನೋಡಿ ಗೆಳೆಯರು ಆಪ್ತರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿಯೇ ಸ್ಥಳೀಯರು ಗಮನಿಸಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಮಂಗಳವಾರ ಬೆಳಗ್ಗೆ ಸೇತುವೆ ಬಳಿಯಲ್ಲೇ ಶವ ಪತ್ತೆಯಾಗಿದೆ. ಸ್ಥಳೀಯ ಈಜುಗಾರರು, ಅಗ್ನಿಶಾಮಕ ದಳ, ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
30-year-old man committed suicide by jumping into river at Bantwal after posting a WhatsApp status of his mother suffering in the hospital in Mangalore. The search is on to find his body.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm