ಬ್ರೇಕಿಂಗ್ ನ್ಯೂಸ್
09-02-21 01:32 pm Mangalore Correspondent ಕರಾವಳಿ
ಮೂಡುಬಿದ್ರೆ, ಫೆ.9: ಬಿಲ್ಲವ ಸಮುದಾಯಕ್ಕೆ ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಗೈದ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗದೀಶ್ ಅಧಿಕಾರಿ ಅವಹೇಳನದ ಹೇಳಿಕೆಯ ಬಗ್ಗೆ ಮೂಡುಬಿದ್ರೆಯ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಅಧ್ಯಕ್ಷ ರಾಜು ಪಿ.ಕೆ. ಎಂಬವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಕೋಟಿ ಚೆನ್ನಯ ಮತ್ತು ಬಿಲ್ಲವರ ಭಾವನೆಗೆ ಧಕ್ಕೆ ಬರುವ ರೀತಿ ಹೇಳಿಕೆ ನೀಡಿದ ಬಗ್ಗೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಪೊಲೀಸರು ಜಗದೀಶ್ ಅಧಿಕಾರಿ ವಿರುದ್ಧ ಸೆಕ್ಷನ್ 295 ಎ ಮತ್ತು 505 ರ ಪ್ರಕಾರ ಎಫ್ಐಆರ್ ದಾಖಲಿಸಿದ್ದಾರೆ.
ಬಿಲ್ಲವರು, ಕೋಟಿ ಚೆನ್ನಯರ ಬಗ್ಗೆ ಅವಹೇಳನ ; ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ
ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ ಒಂದು ಲಕ್ಷ ರೂ. ; ಪ್ರತಿಭಾ ಕುಳಾಯಿ ಬಹಿರಂಗ ಸವಾಲು !!
An FIR has been filed against BJP leader Jagadish Adhikari in Moodbidri for his controversial statement made on Koti Chennaya.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm