ಬ್ರೇಕಿಂಗ್ ನ್ಯೂಸ್
12-02-21 02:16 pm Mangalore Correspondent ಕರಾವಳಿ
ಕಡಬ, ಫೆ.12 : ಇಲ್ಲಿನ ಕುಟ್ರುಪ್ಪಾಡಿಯ ರೆಂಜಿಲಾಡಿ ಎಂಬಲ್ಲಿ ತೋಟಕ್ಕೆ ತೆರಳಿದ್ದ ದಂಪತಿಗೆ ದಾಳಿ ಮಾಡಿ ಮರವೇರಿ ಕುಳಿತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಬೋನಿಗೆ ಸೇರಿಸಿದ್ದಾರೆ.
ಚಿರತೆ ಬಗ್ಗೆ ಮಾಹಿತಿ ಪಡೆದು ಬಂದ ಅರಣ್ಯಾಧಿಕಾರಿಗಳು ಕಾರ್ಯಾಚರಣೆಗೆ ತಂತ್ರ ರೂಪಿಸಿದ್ದರು. ಮಂಗಳೂರಿನ ಪಿಲಿಕುಳದ ಡಾ. ಯಶಸ್ ಅವರನ್ನು ಸ್ಥಳಕ್ಕೆ ಕರೆಸಿ, ಮರದಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಅರಿವಳಿಕೆ ಮದ್ದು ನೀಡಿದ್ದಾರೆ. ಬಳಿಕ ಸ್ಮೃತಿ ತಪ್ಪಿದ ಚಿರತೆಯನ್ನು ಅರಣ್ಯ ಸಿಬಂದಿ ಹಿಡಿದು ಬೋನಿಗೆ ಸೇರಿಸಿ, ಕಾಡಿಗೆ ಒಯ್ದಿದ್ದಾರೆ.



ಸುಳ್ಯ ಎಸಿಎಫ್ ಆಸ್ಟಿನ್ ಪಿ.ಸೋನ್ಸ್, ವಲಯಾಧಿಕಾರಿಗಳಾದ ರಾಘವೇಂದ್ರ, ಮಂಜುನಾಥ್, ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇತ್ತೀಚೆಗೆ ಸುಬ್ರಹ್ಮಣ್ಯ ಬಳಿ ಚಿರತೆ ಮನೆಯ ಟಾಯ್ಲೆಟ್ ಒಳಗೆ ನುಗ್ಗಿ ಬಂಧಿಯಾಗಿತ್ತು. ಬಳಿಕ ಅದನ್ನು ಬೋನಿಗೆ ಸೇರಿಸುವ ಕಾರ್ಯಾಚರಣೆ ಮಾಡಲು ಹೋಗಿದ್ದ ಅರಣ್ಯಾಧಿಕಾರಿಗಳು ಅದರಲ್ಲಿ ವಿಫಲರಾಗಿದ್ದರು. ಬೋನಿಂದಲೇ ತಪ್ಪಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಅರಿವಳಿಕೆ ನೀಡಲು ಪಿಲಿಕುಳದ ತಜ್ಞರನ್ನು ಕರೆಸಿದ್ದ ಅರಣ್ಯ ಸಿಬಂದಿ, ತಮ್ಮ ವೈಫಲ್ಯ ತೋರಿಸಿದ್ದಾರೆ.
Video:
Leopard falls into bone set by forest officials at Kadaba. The Leopard had attacked two persons.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm