ಬ್ರೇಕಿಂಗ್ ನ್ಯೂಸ್
12-02-21 02:16 pm Mangalore Correspondent ಕರಾವಳಿ
ಕಡಬ, ಫೆ.12 : ಇಲ್ಲಿನ ಕುಟ್ರುಪ್ಪಾಡಿಯ ರೆಂಜಿಲಾಡಿ ಎಂಬಲ್ಲಿ ತೋಟಕ್ಕೆ ತೆರಳಿದ್ದ ದಂಪತಿಗೆ ದಾಳಿ ಮಾಡಿ ಮರವೇರಿ ಕುಳಿತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಬೋನಿಗೆ ಸೇರಿಸಿದ್ದಾರೆ.
ಚಿರತೆ ಬಗ್ಗೆ ಮಾಹಿತಿ ಪಡೆದು ಬಂದ ಅರಣ್ಯಾಧಿಕಾರಿಗಳು ಕಾರ್ಯಾಚರಣೆಗೆ ತಂತ್ರ ರೂಪಿಸಿದ್ದರು. ಮಂಗಳೂರಿನ ಪಿಲಿಕುಳದ ಡಾ. ಯಶಸ್ ಅವರನ್ನು ಸ್ಥಳಕ್ಕೆ ಕರೆಸಿ, ಮರದಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಅರಿವಳಿಕೆ ಮದ್ದು ನೀಡಿದ್ದಾರೆ. ಬಳಿಕ ಸ್ಮೃತಿ ತಪ್ಪಿದ ಚಿರತೆಯನ್ನು ಅರಣ್ಯ ಸಿಬಂದಿ ಹಿಡಿದು ಬೋನಿಗೆ ಸೇರಿಸಿ, ಕಾಡಿಗೆ ಒಯ್ದಿದ್ದಾರೆ.



ಸುಳ್ಯ ಎಸಿಎಫ್ ಆಸ್ಟಿನ್ ಪಿ.ಸೋನ್ಸ್, ವಲಯಾಧಿಕಾರಿಗಳಾದ ರಾಘವೇಂದ್ರ, ಮಂಜುನಾಥ್, ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇತ್ತೀಚೆಗೆ ಸುಬ್ರಹ್ಮಣ್ಯ ಬಳಿ ಚಿರತೆ ಮನೆಯ ಟಾಯ್ಲೆಟ್ ಒಳಗೆ ನುಗ್ಗಿ ಬಂಧಿಯಾಗಿತ್ತು. ಬಳಿಕ ಅದನ್ನು ಬೋನಿಗೆ ಸೇರಿಸುವ ಕಾರ್ಯಾಚರಣೆ ಮಾಡಲು ಹೋಗಿದ್ದ ಅರಣ್ಯಾಧಿಕಾರಿಗಳು ಅದರಲ್ಲಿ ವಿಫಲರಾಗಿದ್ದರು. ಬೋನಿಂದಲೇ ತಪ್ಪಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಅರಿವಳಿಕೆ ನೀಡಲು ಪಿಲಿಕುಳದ ತಜ್ಞರನ್ನು ಕರೆಸಿದ್ದ ಅರಣ್ಯ ಸಿಬಂದಿ, ತಮ್ಮ ವೈಫಲ್ಯ ತೋರಿಸಿದ್ದಾರೆ.
Video:
Leopard falls into bone set by forest officials at Kadaba. The Leopard had attacked two persons.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm