ಬ್ರೇಕಿಂಗ್ ನ್ಯೂಸ್
12-02-21 04:53 pm Mangalore Correspondent ಕರಾವಳಿ
ಮಂಗಳೂರು, ಫೆ.12: ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಆಗಿದ್ದ ಕನ್ನಡ ಚಿತ್ರನಟಿ ಪದ್ಮಜಾ ರಾವ್ ಇಂದು ಮಂಗಳೂರಿನ 5ನೇ ಜೆಎಂಎಫ್ ಕೋರ್ಟಿಗೆ ಹಾಜರಾಗಿ ಜಾಮೀನು ಪಡೆದಿದ್ದಾರೆ.

ಪದ್ಮಜಾ ರಾವ್ ಅವರನ್ನು ಬಂಧಿಸಿ, ಕರೆತರುವಂತೆ ಮಂಗಳೂರಿನ ಕೋರ್ಟ್ ಬೆಂಗಳೂರಿನ ಕಲಘಟ್ಟ ಪೊಲೀಸರಿಗೆ ವಾರೆಂಟ್ ನೀಡಿತ್ತು. ಅದರಂತೆ, ಪೊಲೀಸರು ಆಕೆಯನ್ನು ಬಂಧಿಸಿ ಮಾರ್ಚ್ 8ರಂದು ಕೋರ್ಟಿಗೆ ಹಾಜರು ಮಾಡಬೇಕಿತ್ತು. ಆದರೆ, ಪದ್ಮಜಾ ರಾವ್ ವಾರೆಂಟ್ ಆದೇಶದ ಪ್ರತಿ ಸಿಗುತ್ತಿದ್ದಂತೆ ತಮ್ಮ ವಕೀಲರ ಮೂಲಕ ಮಂಗಳೂರಿನ ಕೋರ್ಟಿಗೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಜಾಮೀನು ಪಡೆದಿದ್ದಾರೆ.

ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಪದ್ಮಜಾ ರಾವ್, ನನಗೆ ನಮ್ಮ ಕಾನೂನು, ನ್ಯಾಯಾಂಗದ ಬಗ್ಗೆ ಸಂಪೂರ್ಣ ಭರವಸೆ ಇದೆ. ಜೊತೆಗೆ ನನ್ನ ಮೇಲೆ ನನಗೆ ಭರವಸೆ ಇದೆ. ಈ ಪ್ರಕರಣದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ. ನೀವೆಲ್ಲಾ ಕಾದು ನೋಡಬೇಕು, ಈಗ ಏನನ್ನೂ ಹೇಳಲು ಆಗುವುದಿಲ್ಲ ಎಂದು ಹೇಳಿದರು.

ತುಳು ಚಿತ್ರನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ತನ್ನಿಂದ 41 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾಗಿ ಪದ್ಮಜಾ ವಿರುದ್ಧ ಕೋರ್ಟಿಗೆ ದೂರು ಸಲ್ಲಿಸಿದ್ದರು. 2018ರಲ್ಲಿ ಚಾಲಿಪೋಲಿಲು ಚಿತ್ರಕ್ಕಾಗಿ ನಟಿಸಲು ಬಂದಿದ್ದ ವೇಳೆ ಪರಿಚಯ ಆಗಿದ್ದ ಪದ್ಮಜಾ, ಆಬಳಿಕ ಹಂತ ಹಂತವಾಗಿ ಹಣ ಪಡೆದಿದ್ದರು. ಹಣವನ್ನು ತನ್ನ ವೀರು ಟಾಕೀಸ್ ಪ್ರೊಡಕ್ಷನ್ ಹೌಸ್ ಹೆಸರಲ್ಲಿ ಚೆಕ್ ಮೂಲಕ ನೀಡಿದ್ದಾಗಿ ವೀರೇಂದ್ರ ಹೇಳಿಕೊಂಡಿದ್ದರು.
Read: ತುಳು ಚಿತ್ರ ನಿರ್ದೇಶಕನಿಗೆ ವಂಚನೆ ; ಖ್ಯಾತ ನಟಿ ಪದ್ಮಜಾ ರಾವ್ ವಿರುದ್ಧ ಮಂಗಳೂರು ಕೋರ್ಟಿನಿಂದ ಬಂಧನ ವಾರಂಟ್
Kannada actor Padmaja Rao Actress gets anticipatory bail in Mangalore court over cheque bounce case which was issued by the Mangalore 5th Additional Court. A case was filed by Tulu Director Veerendra Shetty Kavoor.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm