ಬ್ರೇಕಿಂಗ್ ನ್ಯೂಸ್
16-08-20 03:43 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 16: ಬಿಎ ಗ್ರೂಪ್ ಉದ್ಯಮ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ.ಬಿ.ಎ. ಮೊಹಿದ್ದೀನ್ (86) ಅಲ್ಪಕಾಲದ ಅಸೌಖ್ಯದ ಬಳಿಕ ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೊಹಿದ್ದೀನ್ ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು ತುಂಬೆ ಮಸೀದಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ತುಂಬೆಯಲ್ಲಿ 1957ರಲ್ಲಿ ಬಿಎ ಗ್ರೂಪ್ ಹೆಸರಲ್ಲಿ ಟಿಂಬರ್ ವ್ಯಾಪಾರ ಸಂಸ್ಥೆ ಹುಟ್ಟುಹಾಕಿದ್ದ ಅಹ್ಮದ್ ಹಾಜಿಯವರು ಐದು ದಶಕಗಳ ಕಾಲ ಮರದ ವ್ಯಾಪಾರಿಯಾಗಿ, ಹಲವೆಡೆ ಮರದ ಕಾರ್ಖಾನೆಗಳನ್ನು ಸ್ಥಾಪಿಸಿದ್ದರು. ಇದೇ ವೇಳೆ, ರಿಯಲ್ ಎಸ್ಟೇಟ್, ಶಿಕ್ಷಣ ಸಂಸ್ಥೆಗಳಲ್ಲಿಯೂ ತೊಡಗಿಸಿಕೊಂಡ ಅಹ್ಮದ್ ಹಾಜಿ, ಕುಗ್ರಾಮವಾಗಿದ್ದ ತುಂಬೆಯಲ್ಲಿ ಐಟಿಐ, ಇಂಗ್ಲಿಷ್ - ಕನ್ನಡ ಮೀಡಿಯಂ ಸ್ಕೂಲ್, ಇಂಜಿನಿಯರಿಂಗ್ ಕಾಲೇಜು ಆರಂಭಿಸಿ ಹೆಸರು ಮಾಡಿದ್ದಾರೆ. ಮಂಗಳೂರಿನಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿ, ಅಧ್ಯಕ್ಷರಾಗಿದ್ದ ಅಹ್ಮದ್ ಹಾಜಿಯವರ ಬಿಎ ಗ್ರೂಪ್ ಈಗ ದುಬೈ ಮತ್ತು ಭಾರತದಲ್ಲಿ ದೊಡ್ಡ ಉದ್ಯಮ ಸಂಸ್ಥೆಯಾಗಿ ಬೆಳೆದಿದೆ. ಹಾಜಿಯವರ ನಾಲ್ವರು ಮಕ್ಕಳು ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am