ಬ್ರೇಕಿಂಗ್ ನ್ಯೂಸ್
13-02-21 11:31 am Mangalore Correspondent ಕರಾವಳಿ
ಮಂಗಳೂರು, ಫೆ.13 : ರ್ಯಾಗಿಂಗ್ ಆರೋಪದಲ್ಲಿ ಬಂಧಿತರಾಗಿದ್ದ ದೇರಳಕಟ್ಟೆ ಖಾಸಗಿ ಕಾಲೇಜಿನ 11 ಮಂದಿ ವಿದ್ಯಾರ್ಥಿಗಳಿಗೆ ಮಂಗಳೂರು ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಕಾಲೇಜಿನ ಎರಡನೇ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ 18 ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ್ದ ಬಗ್ಗೆ ಕಾಲೇಜಿನ ಆಡಳಿತ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ತನಿಖೆ ಕೈಗೊಂಡ ಪೊಲೀಸರು ವಿದ್ಯಾರ್ಥಿಗಳಾದ ಕೇರಳದ ಕ್ಯಾಲಿಕಟ್ನ ಪಾಳಿಯಾಡ್ ನಿವಾಸಿ ಮುಹಮ್ಮದ್ ಶಮ್ಮಾಸ್ (19), ಕೊಟ್ಟಾಯಂ ವೈಕಂ ನಿವಾಸಿ ಅಕ್ಷಯ್ ಕೆ.ಎಸ್. (19), ಕೊಟ್ಟಾಯಂ ಅಯರ್ ಕುನ್ನ ರೋಬಿನ್ ಬಿಜು (20), ಕಾಸರಗೋಡು ಉಳ್ಳೂರಿನ ಅಬ್ದುಲ್ ಅನಾಸ್ (21), ಚಿಟ್ಟಾರಿಕಲ್ ಜೆಫಿನ್ ರೋಯಿಚನ್ (19), ಕೊಟ್ಟಾಯಂನ ಅಲ್ವಿನ್ ಜೋಯ್ (19), ಜೆರೋನ್ ಸಿರಿಲ್ (19), ಪತ್ತನಂತಿಟ್ಟ ನಿವಾಸಿ ಸೂರಜ್ (19), ಚೆಮ್ಮತ್ತೂರು ಆಸಿನ್ ಬಾಬು (19), ಮಲಪುರಂ ಜುಬಿನ್ ಮೆಹರೂಫ್ (21), ಅಬ್ದುಲ್ ಬಾಸಿತ್ (19) ಎಂಬವರನ್ನು ಬಂಧಿಸಿದ್ದರು.

ಬಂಧಿತ ವಿದ್ಯಾರ್ಥಿಗಳ ಪರ ವಕೀಲರಾದ ಮಹಮ್ಮದ್ ಅಸ್ಗರ್ ಮುಡಿಪು ಮತ್ತು ಆಸಿಫ್ ಬೈಕಾಡಿ ವಾದ ಮಂಡಿಸಿ ಒಂದೇ ದಿನದಲ್ಲಿ ಜಾಮೀನು ಸಿಗುವಂತೆ ಮಾಡಿದ್ದಾರೆ.
ದೇರಳಕಟ್ಟೆ ; ಕಣಚೂರು ಕಾಲೇಜಿನಲ್ಲಿ ರ್ಯಾಗಿಂಗ್ ಭೂತ !! 18 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು !
ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ ; 11 ವಿದ್ಯಾರ್ಥಿಗಳ ಬಂಧನ
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm