ಬ್ರೇಕಿಂಗ್ ನ್ಯೂಸ್
13-02-21 11:31 am Mangalore Correspondent ಕರಾವಳಿ
ಮಂಗಳೂರು, ಫೆ.13 : ರ್ಯಾಗಿಂಗ್ ಆರೋಪದಲ್ಲಿ ಬಂಧಿತರಾಗಿದ್ದ ದೇರಳಕಟ್ಟೆ ಖಾಸಗಿ ಕಾಲೇಜಿನ 11 ಮಂದಿ ವಿದ್ಯಾರ್ಥಿಗಳಿಗೆ ಮಂಗಳೂರು ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಕಾಲೇಜಿನ ಎರಡನೇ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ 18 ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ್ದ ಬಗ್ಗೆ ಕಾಲೇಜಿನ ಆಡಳಿತ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ತನಿಖೆ ಕೈಗೊಂಡ ಪೊಲೀಸರು ವಿದ್ಯಾರ್ಥಿಗಳಾದ ಕೇರಳದ ಕ್ಯಾಲಿಕಟ್ನ ಪಾಳಿಯಾಡ್ ನಿವಾಸಿ ಮುಹಮ್ಮದ್ ಶಮ್ಮಾಸ್ (19), ಕೊಟ್ಟಾಯಂ ವೈಕಂ ನಿವಾಸಿ ಅಕ್ಷಯ್ ಕೆ.ಎಸ್. (19), ಕೊಟ್ಟಾಯಂ ಅಯರ್ ಕುನ್ನ ರೋಬಿನ್ ಬಿಜು (20), ಕಾಸರಗೋಡು ಉಳ್ಳೂರಿನ ಅಬ್ದುಲ್ ಅನಾಸ್ (21), ಚಿಟ್ಟಾರಿಕಲ್ ಜೆಫಿನ್ ರೋಯಿಚನ್ (19), ಕೊಟ್ಟಾಯಂನ ಅಲ್ವಿನ್ ಜೋಯ್ (19), ಜೆರೋನ್ ಸಿರಿಲ್ (19), ಪತ್ತನಂತಿಟ್ಟ ನಿವಾಸಿ ಸೂರಜ್ (19), ಚೆಮ್ಮತ್ತೂರು ಆಸಿನ್ ಬಾಬು (19), ಮಲಪುರಂ ಜುಬಿನ್ ಮೆಹರೂಫ್ (21), ಅಬ್ದುಲ್ ಬಾಸಿತ್ (19) ಎಂಬವರನ್ನು ಬಂಧಿಸಿದ್ದರು.

ಬಂಧಿತ ವಿದ್ಯಾರ್ಥಿಗಳ ಪರ ವಕೀಲರಾದ ಮಹಮ್ಮದ್ ಅಸ್ಗರ್ ಮುಡಿಪು ಮತ್ತು ಆಸಿಫ್ ಬೈಕಾಡಿ ವಾದ ಮಂಡಿಸಿ ಒಂದೇ ದಿನದಲ್ಲಿ ಜಾಮೀನು ಸಿಗುವಂತೆ ಮಾಡಿದ್ದಾರೆ.
ದೇರಳಕಟ್ಟೆ ; ಕಣಚೂರು ಕಾಲೇಜಿನಲ್ಲಿ ರ್ಯಾಗಿಂಗ್ ಭೂತ !! 18 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು !
ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ ; 11 ವಿದ್ಯಾರ್ಥಿಗಳ ಬಂಧನ
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm