ಬ್ರೇಕಿಂಗ್ ನ್ಯೂಸ್
13-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಕೊರೊನಾ ಆತಂಕದ ಬಳಿಕ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಜನರ ಜನಪದ ಕ್ರೀಡೆ ಕಂಬಳದ ಗೌಜಿ ಕಳೆಕಟ್ಟಿದೆ. ಮಂಗಳೂರು ನಗರದ ಬಳಿಯಲ್ಲೇ ಈ ಸಾಲಿನ ಮೂರನೇ ಕಂಬಳ ನಡೆಯುತ್ತಿದ್ದು ವಾಮಂಜೂರಿನ ತಿರುವೈಲ್ ಗುತ್ತಿನಲ್ಲಿ ವೈಭವದ ಕಂಬಳಕ್ಕೆ ಚಾಲನೆ ಸಿಕ್ಕಿದೆ.


ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯ ‘ವೀರ-ವಿಕ್ರಮ’ ಜೋಡುಕರೆ ಕಂಬಳ, ಐಕಳದ ಕಾಂತಬಾರೆ, ಬೂದಾಬಾರೆ ಕಂಬಳದ ಬಳಿಕ ಇದೀಗ ಮೂರನೇ ಕಂಬಳ ತಿರುವೈಲು ಗುತ್ತಿನಲ್ಲಿ ಸಂಕುಪೂಂಜ- ದೇವುಪೂಂಜ ಹೆಸರಲ್ಲಿ ನಡೆಯುತ್ತಿದೆ. ವಾಮಂಜೂರು ತಿರುವೈಲುಗುತ್ತಿನ ಹೊನಲು ಬೆಳಕಿನ ಸಂಕುಪೂಂಜ- ದೇವುಪೂಂಜ ಜೋಡುಕರೆ ಬಯಲು ಕಂಬಳ ಹೆಸರಿಗೆ ತಕ್ಕಂತೆ ಹಸಿರ ಬಯಲಿನ ನಡುವೆ ಕೋಣಗಳ ಓಟದ ಸ್ಪರ್ಧೆ.








ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದುರಿನ ತಿರುವೈಲು ಗುತ್ತಿನಲ್ಲಿ 8ನೇ ವರ್ಷದ ಕಂಬಳ ನಡೆಯುತ್ತಿದೆ. ಕಂಬಳದಲ್ಲಿ 150ಕ್ಕೂ ಮಿಕ್ಕಿ ಕೋಣಗಳ ಜತೆ ಭಾಗವಹಿಸಿವೆ. ಇಂದು ಬೆಳಗ್ಗೆ ತಿರುವೈಲ್ ಕಂಬಳಕ್ಕೆ ಕರಾವಳಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಗಣೇಶ್ ರಾವ್ ಚಾಲನೆ ನೀಡಿದರು.
The immensely popular 'Sankupoonja-Devupoonja Jodukare Kambala' was held on February 13th, 2021 in the Kambala field at Thiruvail Guthu opposite Amrutheshwara temple in Vamanjoor in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm