ಬ್ರೇಕಿಂಗ್ ನ್ಯೂಸ್
13-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಕೊರೊನಾ ಆತಂಕದ ಬಳಿಕ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಜನರ ಜನಪದ ಕ್ರೀಡೆ ಕಂಬಳದ ಗೌಜಿ ಕಳೆಕಟ್ಟಿದೆ. ಮಂಗಳೂರು ನಗರದ ಬಳಿಯಲ್ಲೇ ಈ ಸಾಲಿನ ಮೂರನೇ ಕಂಬಳ ನಡೆಯುತ್ತಿದ್ದು ವಾಮಂಜೂರಿನ ತಿರುವೈಲ್ ಗುತ್ತಿನಲ್ಲಿ ವೈಭವದ ಕಂಬಳಕ್ಕೆ ಚಾಲನೆ ಸಿಕ್ಕಿದೆ.


ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯ ‘ವೀರ-ವಿಕ್ರಮ’ ಜೋಡುಕರೆ ಕಂಬಳ, ಐಕಳದ ಕಾಂತಬಾರೆ, ಬೂದಾಬಾರೆ ಕಂಬಳದ ಬಳಿಕ ಇದೀಗ ಮೂರನೇ ಕಂಬಳ ತಿರುವೈಲು ಗುತ್ತಿನಲ್ಲಿ ಸಂಕುಪೂಂಜ- ದೇವುಪೂಂಜ ಹೆಸರಲ್ಲಿ ನಡೆಯುತ್ತಿದೆ. ವಾಮಂಜೂರು ತಿರುವೈಲುಗುತ್ತಿನ ಹೊನಲು ಬೆಳಕಿನ ಸಂಕುಪೂಂಜ- ದೇವುಪೂಂಜ ಜೋಡುಕರೆ ಬಯಲು ಕಂಬಳ ಹೆಸರಿಗೆ ತಕ್ಕಂತೆ ಹಸಿರ ಬಯಲಿನ ನಡುವೆ ಕೋಣಗಳ ಓಟದ ಸ್ಪರ್ಧೆ.








ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದುರಿನ ತಿರುವೈಲು ಗುತ್ತಿನಲ್ಲಿ 8ನೇ ವರ್ಷದ ಕಂಬಳ ನಡೆಯುತ್ತಿದೆ. ಕಂಬಳದಲ್ಲಿ 150ಕ್ಕೂ ಮಿಕ್ಕಿ ಕೋಣಗಳ ಜತೆ ಭಾಗವಹಿಸಿವೆ. ಇಂದು ಬೆಳಗ್ಗೆ ತಿರುವೈಲ್ ಕಂಬಳಕ್ಕೆ ಕರಾವಳಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಗಣೇಶ್ ರಾವ್ ಚಾಲನೆ ನೀಡಿದರು.
The immensely popular 'Sankupoonja-Devupoonja Jodukare Kambala' was held on February 13th, 2021 in the Kambala field at Thiruvail Guthu opposite Amrutheshwara temple in Vamanjoor in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm