ಬ್ರೇಕಿಂಗ್ ನ್ಯೂಸ್
13-02-21 08:33 pm Mangaluru Correspondent ಕರಾವಳಿ
ಉಳ್ಳಾಲ, ಫೆ.13: ಇಲ್ಲಿನ ಕೆ.ಸಿ. ರೋಡ್ ಬಳಿಯ ಕೆ.ಸಿ. ನಗರದಲ್ಲಿ ಇಂದು ಮಧ್ಯಾಹ್ನ ಸ್ಕೂಟರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಕೆ.ಸಿ ನಗರ ಫಲಾಹ್ ಶಾಲೆಯ ಬಳಿಯ ನಿವಾಸಿ ಅಬ್ದುಲ್ ಕರೀಂ (54) ಸಾವನ್ನಪ್ಪಿದವರು. ಕರೀಂ ಅವರು ಮಧ್ಯಾಹ್ನ ಕೆ.ಸಿ ನಗರದಲ್ಲಿ ಮೀನು ಖರೀದಿಸಿ ಹಿಂದಿರುಗುವ ವೇಳೆ ಅಪಘಾತ ಸಂಭವಿಸಿದೆ. ಕೂಡಲೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೂಲತಃ ಉಳ್ಳಾಲದವರಾಗಿದ್ದ ಕರೀಂ ಅವರು ವಿದೇಶದಲ್ಲಿ ನೆಲೆಸಿದ್ದು ಇತ್ತೀಚೆಗಷ್ಟೆ ಕೆ.ಸಿ. ರೋಡಲ್ಲಿ ಮನೆ ನಿರ್ಮಿಸಿದ್ದರೆನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಕೇಸು ದಾಖಲಿಸಿದ್ದಾರೆ.
In a tragic incident a Scooter rider was killed after a Bike rammed him at K C Road, Ullal in Mangalore.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am