ಬ್ರೇಕಿಂಗ್ ನ್ಯೂಸ್
15-02-21 06:15 pm Mangalore Correspondent ಕರಾವಳಿ
ಮಂಗಳೂರು, ಫೆ.15; ರಕ್ತದಾನ ಎಲ್ಲ ದಾನಗಳಿಗಿಂತ ಶ್ರೇಷ್ಠವಾಗಿದ್ದು ಹಣ ಅಥವಾ ವಸ್ತುವನ್ನು ದಾನ ಮಾಡುವುದಕ್ಕಿಂತ ರಕ್ತವನ್ನು ದಾನ ಮಾಡುವುದರಿಂದ ಓರ್ವನ ಜೀವ ರಕ್ಷಿಸಿದಂತಾಗುತ್ತದೆ. ಜನಪರ ಕಾಳಜಿಯಿಂದ ಬೆಸೆಂಟ್ ಸಂಧ್ಯಾ ಕಾಲೇಜನ ಹಳೆ ವಿದ್ಯಾರ್ಥಿ ಸಂಘವು ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯ ಎಂದು ಬೆಸೆಂಟ್ ರಾಷ್ಟ್ರೀಯ ಮಹಿಳಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದೇವಾನಂದ್ ಪೈ ಹೇಳಿದರು.

ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘವು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮಂಗಳೂರು ಇದರ ಸಹಯೋಗದೊಂದಿಗೆ ಕಾಲೇಜಿನಲ್ಲಿ ಆಯೋಜಿಸಿದ 24ನೇ ವರ್ಷದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆಎಂಸಿ ವೈದ್ಯ ಡಾ.ಶಿಜು ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಸಂಚಾಲಕ ಬೆಳ್ತಂಗಡಿ ಗಣೇಶಕೃಷ್ಣ ಭಟ್ ಶುಭ ಕೋರಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಲಕ್ಷ್ಮೀನಾರಾಯಣ ಭಟ್ ಅತಿಥಿಗಳನ್ನು ಸ್ವಾಗತಿಸಿದರು. ಶಿಬಿರದಲ್ಲಿ 47 ಯುನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಲಾಯಿತು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಆದಿತ್ಯ ಶೆಟ್ಟಿ , ಸಲಹೆಗಾರ ಗಣಪತಿ ಭಟ್ ಯಂ. ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು , ಸದಸ್ಯರು, ಬೆಸೆಂಟ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪದ್ಮಜ ಪ್ರಾರ್ಥಿಸಿದರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ಪ್ರದೀಪ್ ವಂದಿಸಿದರು. ಪ್ರಣವ್ ಗಣೇಶ್ ನಿರೂಪಿಸಿದರು.
The Alumni association of Besant Evening College Organized Blood Camp 2021 at the College Auditorium in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm