ಬ್ರೇಕಿಂಗ್ ನ್ಯೂಸ್
15-02-21 10:01 pm Udupi Reporter ಕರಾವಳಿ
ಉಡುಪಿ, ಫೆಬ್ರವರಿ 15: ಉಡುಪಿಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್, ಉಡುಪಿ-ಮಣಿಪಾಲ, ಐಎಂಎ ಉಡುಪಿ ಸಹಯೋಗದಲ್ಲಿ ಮಲ್ಪೆಯ ಕಡಲಕಿನಾರೆಯಲ್ಲಿ ಆಕರ್ಷಕ ಮರಳು ಶಿಲ್ಪದ ಮೂಲಕ ಬೀಚ್ ಗೆ ಬಂದವರಿಗೆ ಜಾಗೃತಿ ಮೂಡಿಸಲಾಯಿತು.
ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಅಂಗವಾಗಿ, ಮಕ್ಕಳ ಮೇಲಾಗುವ ಪರಿಣಾಮದ ದೃಶ್ಯದೊಂದಿಗೆ ಬದುಕಿನಲ್ಲಿ ಭರವಸೆಯನ್ನು ನೀಡುವ "ನೀನು ಒಂಟಿಯಲ್ಲ' ಎನ್ನುವ ಸಂದೇಶದೊಂದಿಗೆ ಜನ ಜಾಗೃತಿ ಮಾಡಲಾಯಿತು.



ಉಡುಪಿಯ 'ಸ್ಯಾಂಡ್ ಥೀಂ' ತಂಡದ ಕಲಾವಿದರಾದ ಹರೀಶ್ ಸಾಗಾ, ಜೈ ನೇರಳಕಟ್ಟೆ, ಪ್ರಸಾದ್ ಈ ಆಕರ್ಷಕ ಸಂದೇಶ ನೀಡುವ ಮರಳು ಶಿಲ್ಪ ರಚಿಸಿ ಮೆಚ್ಚುಗೆಗೆ ಪಾತ್ರರಾದರು.
ಮದ್ಯದ ಬಾಟಲಿಯ ಮಧ್ಯೆ ಸಿಲುಕಿದ ಮಗು ಕಣ್ಣೀರು ಹಾಕುತ್ತಾ ಸಹಾಯಕ್ಕಾಗಿ ಹಾತೊರಿಯುತ್ತಿರುವುದು. ಅಲ್ಲದೆ, ಒಡೆದ ಗಾಜಿನ ಬಾಟಲಿಯಂತೆ ಛಿದ್ರಗೊಂಡಂತೆ ಮತ್ತು ಇನ್ನೊಬ್ಬಳು ಬಾಲೆ ಹತಾಶೆಯಾಗಿ ಕುಳಿತಿರುವ ದೃಶ್ಯ ಒಂದು ಕಡೆಯಾದರೆ, ಸಮಾಜ, ಕುಟುಂಬ, ಶಾಲೆ, ಗೆಳೆಯರಿಂದ ಮಾನಸಿಕ ಸ್ಥೈರ್ಯದ ಅವಶ್ಯಕತೆಯ ದೃಢ ನಿರ್ಧಾರದ ಕಲ್ಪನೆಯನ್ನು ಕಲ್ಲುಗಳ ಮೂಲಕ ಬಿಂಬಿಸಿ, "ನೀ ಒಬ್ಬಂಟಿಯಲ್ಲ' ಎನ್ನುವ ಪ್ರತಿಬಿಂಬವನ್ನು 3.5 ಅಡಿ ಎತ್ತರ ಮತ್ತು 7 ಅಡಿ ಅಗಲದೊಂದಿಗೆ ರಚಿಸಲಾಗಿತ್ತು.
Awareness to people with the message 'You are not alone' through Sand Sculpture in Malpe Beach, Udupi drove huge people with a good message.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm