ಬ್ರೇಕಿಂಗ್ ನ್ಯೂಸ್
15-02-21 10:01 pm Udupi Reporter ಕರಾವಳಿ
ಉಡುಪಿ, ಫೆಬ್ರವರಿ 15: ಉಡುಪಿಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್, ಉಡುಪಿ-ಮಣಿಪಾಲ, ಐಎಂಎ ಉಡುಪಿ ಸಹಯೋಗದಲ್ಲಿ ಮಲ್ಪೆಯ ಕಡಲಕಿನಾರೆಯಲ್ಲಿ ಆಕರ್ಷಕ ಮರಳು ಶಿಲ್ಪದ ಮೂಲಕ ಬೀಚ್ ಗೆ ಬಂದವರಿಗೆ ಜಾಗೃತಿ ಮೂಡಿಸಲಾಯಿತು.
ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಅಂಗವಾಗಿ, ಮಕ್ಕಳ ಮೇಲಾಗುವ ಪರಿಣಾಮದ ದೃಶ್ಯದೊಂದಿಗೆ ಬದುಕಿನಲ್ಲಿ ಭರವಸೆಯನ್ನು ನೀಡುವ "ನೀನು ಒಂಟಿಯಲ್ಲ' ಎನ್ನುವ ಸಂದೇಶದೊಂದಿಗೆ ಜನ ಜಾಗೃತಿ ಮಾಡಲಾಯಿತು.
ಉಡುಪಿಯ 'ಸ್ಯಾಂಡ್ ಥೀಂ' ತಂಡದ ಕಲಾವಿದರಾದ ಹರೀಶ್ ಸಾಗಾ, ಜೈ ನೇರಳಕಟ್ಟೆ, ಪ್ರಸಾದ್ ಈ ಆಕರ್ಷಕ ಸಂದೇಶ ನೀಡುವ ಮರಳು ಶಿಲ್ಪ ರಚಿಸಿ ಮೆಚ್ಚುಗೆಗೆ ಪಾತ್ರರಾದರು.
ಮದ್ಯದ ಬಾಟಲಿಯ ಮಧ್ಯೆ ಸಿಲುಕಿದ ಮಗು ಕಣ್ಣೀರು ಹಾಕುತ್ತಾ ಸಹಾಯಕ್ಕಾಗಿ ಹಾತೊರಿಯುತ್ತಿರುವುದು. ಅಲ್ಲದೆ, ಒಡೆದ ಗಾಜಿನ ಬಾಟಲಿಯಂತೆ ಛಿದ್ರಗೊಂಡಂತೆ ಮತ್ತು ಇನ್ನೊಬ್ಬಳು ಬಾಲೆ ಹತಾಶೆಯಾಗಿ ಕುಳಿತಿರುವ ದೃಶ್ಯ ಒಂದು ಕಡೆಯಾದರೆ, ಸಮಾಜ, ಕುಟುಂಬ, ಶಾಲೆ, ಗೆಳೆಯರಿಂದ ಮಾನಸಿಕ ಸ್ಥೈರ್ಯದ ಅವಶ್ಯಕತೆಯ ದೃಢ ನಿರ್ಧಾರದ ಕಲ್ಪನೆಯನ್ನು ಕಲ್ಲುಗಳ ಮೂಲಕ ಬಿಂಬಿಸಿ, "ನೀ ಒಬ್ಬಂಟಿಯಲ್ಲ' ಎನ್ನುವ ಪ್ರತಿಬಿಂಬವನ್ನು 3.5 ಅಡಿ ಎತ್ತರ ಮತ್ತು 7 ಅಡಿ ಅಗಲದೊಂದಿಗೆ ರಚಿಸಲಾಗಿತ್ತು.
Awareness to people with the message 'You are not alone' through Sand Sculpture in Malpe Beach, Udupi drove huge people with a good message.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm